ಟೀಂ ಇಂಡಿಯಾಕ್ಕೆ ಹಾರ್ದಿಕ್ ಪಾಂಡ್ಯ ಮರು ಸೇರ್ಪಡೆಗೆ ಕೆಲವರ ಕೆಂಗಣ್ಣು!

Webdunia
ಶನಿವಾರ, 26 ಜನವರಿ 2019 (09:04 IST)
ಮುಂಬೈ: ನಿಷೇಧ ಶಿಕ್ಷೆ ತೆರವುಗೊಂಡ ಬೆನ್ನಲ್ಲೇ ಟೀಂ ಇಂಡಿಯಾಕ್ಕೆ ಹಾರ್ದಿಕ್ ಪಾಂಡ್ಯರನ್ನು ಮರಳಿ ಸೇರ್ಪಡೆಗೊಳಿಸಿರುವುದಕ್ಕೆ ಬಿಸಿಸಿಐ ಅಧಿಕಾರಿಗಳೊಳಗೇ ಅಸಮಾಧಾನ ಶುರುವಾಗಿದೆ.


ಕ್ರಿಕೆಟಿಗರ ಮೇಲಿನ ನಿಷೇಧ ತೆರವುಗೊಳಿಸಿರುವ ಆಡಳಿತ ಮಂಡಳಿ ನಿರ್ಧಾರದ ಬಗ್ಗೆಯೇ ಅಪಸ್ವರವೆತ್ತಿರುವ ಕೆಲವು ಅಧಿಕಾರಿಗಳು ಪಾಂಡ್ಯರನ್ನು ತಕ್ಷಣವೇ ನ್ಯೂಜಿಲೆಂಡ್ ಗೆ ಕಳುಹಿಸಿರುವುದರ ಔಚಿತ್ಯವನ್ನೂ ಪ್ರಶ್ನಿಸಿದ್ದಾರೆ.

ಇದರಿಂದ ಪಾಂಡ್ಯ ಸ್ಥಾನಕ್ಕೆ ಆಯ್ಕೆಯಾಗಿದ್ದ ಯುವ ಆಲ್ ರೌಂಡರ್ ವಿಜಯ್ ಶಂಕರ್ ರಂತಹ ಪ್ರತಿಭಾವಂತರಿಗೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂಬುದು ಕೆಲವು ಬಿಸಿಸಿಐ ಅಧಿಕಾರಿಗಳ ವಾದ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಮುಂದಿನ ಸುದ್ದಿ
Show comments