Webdunia - Bharat's app for daily news and videos

Install App

ಉದ್ದೀಪನಾ ಮದ್ಧು ಸೇವನೆ ತಡೆಗೆ ಬಿಸಿಸಿಐ ಸಹಾಯವಾಣಿ

Webdunia
ಶನಿವಾರ, 26 ನವೆಂಬರ್ 2016 (09:49 IST)
ಮುಂಬೈ: ತಿಳುವಳಿಕೆಯ ಕೊರತೆಯಿಂದ ಉದ್ದೀಪನಾ ಔಷಧಿ ಸೇವಿಸುವುದನ್ನು ತಡೆಗಟ್ಟುವ ಸಲುವಾಗಿ ಆಟಗಾರರಿಗೆ ಮಾಹಿತಿ ನೀಡಲು ಬಿಸಿಸಿಐ ಸಹಾಯವಾಣಿಯೊಂದನ್ನು ತೆರೆದಿದೆ.

ಇದರಿಂದ ದೇಶದ ಎಲ್ಲಾ ದೇಶೀಯ ಮಹಿಳಾ ಮತ್ತು ಪುರುಷ ಕ್ರಿಕೆಟಿಗರು ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.  ಇದನ್ನು ಚಾಲ್ತಿಗೆ ತಂದ ದೇಶದ ಮೊದಲ ಕ್ರೀಡಾ ಸಂಸ್ಥೆ ಎಂಬ ಹೆಗ್ಗಳಿಕೆಗೆ ಬಿಸಿಸಿಐ ಪಾತ್ರವಾಗಲಿದೆ.

2015 ರಲ್ಲಿ ಬಿಸಿಸಿಐ 175 ಉದ್ದೀಪನಾ ಪರೀಕ್ಷೆ ನಡೆಸಿತ್ತು, ಆದರೆ ಯಾವುದೂ ಸಾಬೀತಾದ ಪ್ರಕರಣಗಳಿರಲಿಲ್ಲ. ಭಾರತದ ಕ್ರಿಕೆಟಿಗರ ಪೈಕಿ ಉದ್ದೀಪನಾ ಔಷಧಿ ತೆಗೆದುಕೊಂಡು ನಿಷೇಧಕ್ಕೊಳಗಾದ ಏಕೈಕ ಕ್ರಿಕೆಟಿಗ ಪ್ರದೀಪ್ ಸಾಂಗ್ವಾನ್. ಅವರ ಪ್ರಕರಣ ಮತ್ತೆ ಮರುಕಳಿಸದಂತೆ ಮಾಡುವ ನಿಟ್ಟಿನಲ್ಲಿ ಬಿಸಿಸಿಐ ಈ ಹೆಜ್ಜೆಯಿಟ್ಟಿದೆ.

ವಾರ್ಷಿಕವಾಗಿ ಬಿಸಿಸಿಐ ಉದ್ದೀಪನಾ ಔಷಧ ತಡೆ ಕಾರ್ಯಕ್ರಮಕ್ಕೆ ಒಂದು ಕೋಟಿ ರೂ. ವೆಚ್ಚ ಮಾಡುತ್ತಿದ್ದು,  ಸಹಾವಾಣಿ ಕೂಡಾ ಇದಕ್ಕೆ ಸೇರ್ಪಡೆಯಾಗಲಿದೆ. ಎಲ್ಲಾ ದೇಶೀಯ ಕ್ರಿಕೆಟಿಗರು ಇದರ ಲಾಭ ಪಡೆಯಬಹುದು ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಕುರಿ ಕಡಿದ ಫ್ಯಾನ್ಸ್ ಅರೆಸ್ಟ್

Rohit Sharma: ರೋಹಿತ್ ಶರ್ಮಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಟೀಂ ಇಂಡಿಯಾ ಹಿರಿಯ ಆಟಗಾರ

Mohammed Siraj: ಮೊಹಮ್ಮದ್ ಸಿರಾಜ್ ಗೆ ವಜ್ರದ ಉಂಗುರ ಗಿಫ್ಟ್ ಮಾಡಿದ ರೋಹಿತ್ ಶರ್ಮಾ

IPL 2025: ಔಟ್ ಮಾಡೋ.. ಕಾವ್ಯಾ ಮಾರನ್ ಎಕ್ಸ್ ಪ್ರೆಷನ್ ಗೆಂದೇ ಕ್ಯಾಮರಾ ಇಡ್ಬೇಕು: ವಿಡಿಯೋ

DC vs SRH match: ಬೇಕಿದ್ದಾಗ ಯಾವತ್ತೂ ಆಡಲ್ಲ, ಟ್ರೋಲ್ ಆದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments