ಉದ್ದೀಪನಾ ಮದ್ಧು ಸೇವನೆ ತಡೆಗೆ ಬಿಸಿಸಿಐ ಸಹಾಯವಾಣಿ

Webdunia
ಶನಿವಾರ, 26 ನವೆಂಬರ್ 2016 (09:49 IST)
ಮುಂಬೈ: ತಿಳುವಳಿಕೆಯ ಕೊರತೆಯಿಂದ ಉದ್ದೀಪನಾ ಔಷಧಿ ಸೇವಿಸುವುದನ್ನು ತಡೆಗಟ್ಟುವ ಸಲುವಾಗಿ ಆಟಗಾರರಿಗೆ ಮಾಹಿತಿ ನೀಡಲು ಬಿಸಿಸಿಐ ಸಹಾಯವಾಣಿಯೊಂದನ್ನು ತೆರೆದಿದೆ.

ಇದರಿಂದ ದೇಶದ ಎಲ್ಲಾ ದೇಶೀಯ ಮಹಿಳಾ ಮತ್ತು ಪುರುಷ ಕ್ರಿಕೆಟಿಗರು ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.  ಇದನ್ನು ಚಾಲ್ತಿಗೆ ತಂದ ದೇಶದ ಮೊದಲ ಕ್ರೀಡಾ ಸಂಸ್ಥೆ ಎಂಬ ಹೆಗ್ಗಳಿಕೆಗೆ ಬಿಸಿಸಿಐ ಪಾತ್ರವಾಗಲಿದೆ.

2015 ರಲ್ಲಿ ಬಿಸಿಸಿಐ 175 ಉದ್ದೀಪನಾ ಪರೀಕ್ಷೆ ನಡೆಸಿತ್ತು, ಆದರೆ ಯಾವುದೂ ಸಾಬೀತಾದ ಪ್ರಕರಣಗಳಿರಲಿಲ್ಲ. ಭಾರತದ ಕ್ರಿಕೆಟಿಗರ ಪೈಕಿ ಉದ್ದೀಪನಾ ಔಷಧಿ ತೆಗೆದುಕೊಂಡು ನಿಷೇಧಕ್ಕೊಳಗಾದ ಏಕೈಕ ಕ್ರಿಕೆಟಿಗ ಪ್ರದೀಪ್ ಸಾಂಗ್ವಾನ್. ಅವರ ಪ್ರಕರಣ ಮತ್ತೆ ಮರುಕಳಿಸದಂತೆ ಮಾಡುವ ನಿಟ್ಟಿನಲ್ಲಿ ಬಿಸಿಸಿಐ ಈ ಹೆಜ್ಜೆಯಿಟ್ಟಿದೆ.

ವಾರ್ಷಿಕವಾಗಿ ಬಿಸಿಸಿಐ ಉದ್ದೀಪನಾ ಔಷಧ ತಡೆ ಕಾರ್ಯಕ್ರಮಕ್ಕೆ ಒಂದು ಕೋಟಿ ರೂ. ವೆಚ್ಚ ಮಾಡುತ್ತಿದ್ದು,  ಸಹಾವಾಣಿ ಕೂಡಾ ಇದಕ್ಕೆ ಸೇರ್ಪಡೆಯಾಗಲಿದೆ. ಎಲ್ಲಾ ದೇಶೀಯ ಕ್ರಿಕೆಟಿಗರು ಇದರ ಲಾಭ ಪಡೆಯಬಹುದು ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

IND VS SA: ಜೈಸ್ವಾಲ್ ಶತಕ, ರೋ–ಕೋ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ತತ್ತರ

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಮುಂದಿನ ಸುದ್ದಿ
Show comments