ಆಕ್ಷೇಪಗಳ ಬಳಿಕ ರಣಜಿ ಕ್ರಿಕೆಟ್ ಆಯೋಜಿಸಲು ಬಿಸಿಸಿಐ ತಯಾರಿ

Webdunia
ಶನಿವಾರ, 29 ಜನವರಿ 2022 (08:59 IST)
ಮುಂಬೈ: ಕೊರೋನಾ ಕಾರಣದಿಂದ ರಣಜಿ ಕ್ರಿಕೆಟ್ ಆಯೋಜಿಸಲು ಬಿಸಿಸಿಐ ಹಿಂದೇಟು ಹಾಕುತ್ತಿದ್ದುದು ಕ್ರಿಕೆಟಿಗರಿಂದಲೇ ಆಕ್ಷೇಪ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಬಿಸಿಸಿಐ ರಣಜಿ ಆಯೋಜಿಸಲು ಚಿಂತನೆ ನಡೆಸಿದೆ.

ಎರಡು ಹಂತಗಳಲ್ಲಾಗಿ ರಣಜಿ ಟೂರ್ನಿಯ ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ. ಮೊದಲು ಲೀಗ್ ಹಂತದ ಪಂದ್ಯಗಳು ಮತ್ತು ಎರಡನೆ ಭಾಗದಲ್ಲಿ ನಾಕೌಟ್ ಹಂತದ ಪಂದ್ಯಗಳನ್ನು ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ.

ಕೊರೋನಾದಿಂದಾಗಿ ಕಳೆದ ವರ್ಷವೂ ರಣಜಿ ಆಯೋಜಿಸಿರಲಿಲ್ಲ. ಜನವರಿ ಮೊದಲ ವಾರದಲ್ಲಿ ಕೊರೋನಾ ಕಾರಣದಿಂದ ಈ ವರ್ಷವೂ ರಣಜಿ ಆಯೋಜಿಸದೇ ಇರುವ ಬಗ್ಗೆ ಬಿಸಿಸಿಐ ತೀರ್ಮಾನಿಸಿತ್ತು. ಆದರೆ ಇದಕ್ಕೆ ದೇಶೀಯ ಆಟಗಾರರಿಂದ ಆಕ್ಷೇಪ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಈಗ ಫೆಬ್ರವರಿಯಲ್ಲಿ ಮೊದಲ ಹಂತದ ಪಂದ್ಯ ಆಯೋಜಿಸಲು ಬಿಸಿಸಿಐ ತಯಾರಿ ನಡೆಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಮುಂದಿನ ಸುದ್ದಿ
Show comments