Webdunia - Bharat's app for daily news and videos

Install App

ಕ್ರಿಕೆಟ್ ಪಂದ್ಯದ ನಡುವೆ ಬಿಸಿಸಿಐ ಸ್ವಚ್ಛ್ ಭಾರತ್ ಅಭಿಯಾನ

Webdunia
ಸೋಮವಾರ, 25 ಸೆಪ್ಟಂಬರ್ 2017 (07:23 IST)
ಇಂಧೋರ್:  ರಾಷ್ಟ್ರಪಿತ ಗಾಂಧಿ ಜಯಂತಿಗೆ ಕೇವಲ ಒಂದು ವಾರ ಬಾಕಿಯಿರುವಾಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸ್ವಚ್ಛ್ ಭಾರತ ಅಭಿಯಾನವನ್ನು ಸೂಕ್ತ ವೇದಿಕೆಯಲ್ಲೇ ಪ್ರಚಾರ ಮಾಡಿದೆ.


ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂಧೋರ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದ ವೇಳೆ ಬಿಸಿಸಿಐ ಮೈದಾನದ ಬೃಹತ್ ಪರದೆಯ ಮೇಲೆ ಸ್ವಚ್ಛತಾ ಹೀ ಸೇವಾ ಜಾಹೀರಾತು ಪ್ರಕಟಿಸಿದೆ.

ಪಂದ್ಯದ 18 ನೇ ಓವರ್ ನಲ್ಲಿ ಬೃಹತ್ ಪರದೆಯ ಮೇಲೆ ಈ ಜಾಹೀರಾತು ಪ್ರಕಟಿಸುವ ಮೂಲಕ ಸ್ವಚ್ಛತೆ ಕಾಪಾಡುವ ಅಭಿಯಾನಕ್ಕೆ ಬಿಸಿಸಿಐ ಕೈ  ಜೋಡಿಸಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛತಾ ಹೀ ಸೇವಾ ಎಂಬ ಅಭಿಯಾನ ಆರಂಭಿಸಿದ್ದರು. ಅದಕ್ಕೆ ಬಿಸಿಸಿಐ ಈ ರೀತಿಯಾಗಿ ತನ್ನ ಕೈ ಜೋಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments