ಕ್ರಿಕೆಟ್ ಪಂದ್ಯದ ನಡುವೆ ಬಿಸಿಸಿಐ ಸ್ವಚ್ಛ್ ಭಾರತ್ ಅಭಿಯಾನ

Webdunia
ಸೋಮವಾರ, 25 ಸೆಪ್ಟಂಬರ್ 2017 (07:23 IST)
ಇಂಧೋರ್:  ರಾಷ್ಟ್ರಪಿತ ಗಾಂಧಿ ಜಯಂತಿಗೆ ಕೇವಲ ಒಂದು ವಾರ ಬಾಕಿಯಿರುವಾಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸ್ವಚ್ಛ್ ಭಾರತ ಅಭಿಯಾನವನ್ನು ಸೂಕ್ತ ವೇದಿಕೆಯಲ್ಲೇ ಪ್ರಚಾರ ಮಾಡಿದೆ.


ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂಧೋರ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದ ವೇಳೆ ಬಿಸಿಸಿಐ ಮೈದಾನದ ಬೃಹತ್ ಪರದೆಯ ಮೇಲೆ ಸ್ವಚ್ಛತಾ ಹೀ ಸೇವಾ ಜಾಹೀರಾತು ಪ್ರಕಟಿಸಿದೆ.

ಪಂದ್ಯದ 18 ನೇ ಓವರ್ ನಲ್ಲಿ ಬೃಹತ್ ಪರದೆಯ ಮೇಲೆ ಈ ಜಾಹೀರಾತು ಪ್ರಕಟಿಸುವ ಮೂಲಕ ಸ್ವಚ್ಛತೆ ಕಾಪಾಡುವ ಅಭಿಯಾನಕ್ಕೆ ಬಿಸಿಸಿಐ ಕೈ  ಜೋಡಿಸಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛತಾ ಹೀ ಸೇವಾ ಎಂಬ ಅಭಿಯಾನ ಆರಂಭಿಸಿದ್ದರು. ಅದಕ್ಕೆ ಬಿಸಿಸಿಐ ಈ ರೀತಿಯಾಗಿ ತನ್ನ ಕೈ ಜೋಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments