Webdunia - Bharat's app for daily news and videos

Install App

ಕ್ರಿಕೆಟ್ ಪಂದ್ಯದ ನಡುವೆ ಬಿಸಿಸಿಐ ಸ್ವಚ್ಛ್ ಭಾರತ್ ಅಭಿಯಾನ

Webdunia
ಸೋಮವಾರ, 25 ಸೆಪ್ಟಂಬರ್ 2017 (07:23 IST)
ಇಂಧೋರ್:  ರಾಷ್ಟ್ರಪಿತ ಗಾಂಧಿ ಜಯಂತಿಗೆ ಕೇವಲ ಒಂದು ವಾರ ಬಾಕಿಯಿರುವಾಗ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸ್ವಚ್ಛ್ ಭಾರತ ಅಭಿಯಾನವನ್ನು ಸೂಕ್ತ ವೇದಿಕೆಯಲ್ಲೇ ಪ್ರಚಾರ ಮಾಡಿದೆ.


ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂಧೋರ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದ ವೇಳೆ ಬಿಸಿಸಿಐ ಮೈದಾನದ ಬೃಹತ್ ಪರದೆಯ ಮೇಲೆ ಸ್ವಚ್ಛತಾ ಹೀ ಸೇವಾ ಜಾಹೀರಾತು ಪ್ರಕಟಿಸಿದೆ.

ಪಂದ್ಯದ 18 ನೇ ಓವರ್ ನಲ್ಲಿ ಬೃಹತ್ ಪರದೆಯ ಮೇಲೆ ಈ ಜಾಹೀರಾತು ಪ್ರಕಟಿಸುವ ಮೂಲಕ ಸ್ವಚ್ಛತೆ ಕಾಪಾಡುವ ಅಭಿಯಾನಕ್ಕೆ ಬಿಸಿಸಿಐ ಕೈ  ಜೋಡಿಸಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛತಾ ಹೀ ಸೇವಾ ಎಂಬ ಅಭಿಯಾನ ಆರಂಭಿಸಿದ್ದರು. ಅದಕ್ಕೆ ಬಿಸಿಸಿಐ ಈ ರೀತಿಯಾಗಿ ತನ್ನ ಕೈ ಜೋಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments