Webdunia - Bharat's app for daily news and videos

Install App

ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಗೆ ಗೇಟ್ ಪಾಸ್ ನೀಡಿದ ಬಿಸಿಸಿಐ

Webdunia
ಶನಿವಾರ, 14 ಮಾರ್ಚ್ 2020 (10:16 IST)
ಮುಂಬೈ: ಸದಾ ವಿವಾದಾತ್ಮಕ ಹೇಳಿಕೆಗಳು, ಸೋಷಿಯಲ್ ಮೀಡಿಯಾ ಕಾಮೆಂಟ್ ಗಳಿಂದ ಸುದ್ದಿಯಾಗುತ್ತಿದ್ದ ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಗೆ ಬಿಸಿಸಿಐ ಗೇಟ್ ಪಾಸ್ ನೀಡಿದೆ.


ಕಳೆದ ಎರಡು ವರ್ಷಗಳಿಂದ ಮಂಜ್ರೇಕರ್ ಬಿಸಿಸಿಐನ ಕಾಮೆಂಟೇಟರ್ ಪ್ಯಾನಲ್ ನಲ್ಲಿ ಸ್ಥಾನ ಪಡೆದಿದ್ದರು. ಆದರೆ ಇದರ ನಡುವೆ ಒಮ್ಮೆ ರವೀಂದ್ರ ಜಡೇಜಾರನ್ನು ಸಾಧಾರಣ ಬೌಲರ್ ಎಂದಿದ್ದು, ಸಹ ಕಾಮೆಂಟೇಟರ್ ಹರ್ಷ ಭೋಗ್ಲೆಯನ್ನು ಟೀಕಿಸಿ ವಿವಾದಕ್ಕೀಡಾಗಿದ್ದರು.

ಅದಲ್ಲದೆ, ಆಗಾಗ ಟ್ವಿಟರ್ ನಲ್ಲಿ ಅವರು ಮಾಡುವ ಕಾಮೆಂಟ್ ಗಳಿಂದ ಟ್ರೋಲ್ ಗೊಳಗಾಗುತ್ತಿದ್ದರು. ಈ ಎಲ್ಲಾ ವಿವಾದದ ಹಿನ್ನಲೆಯಲ್ಲಿ ಅವರಿಗೆ ಬಿಸಿಸಿಐ ಗೇಟ್ ಪಾಸ್ ನೀಡಿದೆ. ಇದರಿಂದಾಗಿ ಮುಂಬರುವ ಐಪಿಎಲ್ ನಲ್ಲೂ ಮಂಜ್ರೇಕರ್ ಕಾಮೆಂಟರಿ ಮಾಡಲ್ಲ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments