Webdunia - Bharat's app for daily news and videos

Install App

ಪ್ರಮುಖ ಆಟಗಾರರನ್ನೆಲ್ಲಾ ಮನೆಗೆ ಕಳುಹಿಸಿದ ಬಿಸಿಸಿಐ!

Webdunia
ಭಾನುವಾರ, 25 ಫೆಬ್ರವರಿ 2018 (13:03 IST)
ಮುಂಬೈ: ಭಾರತ-ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವೆ ನಡೆಯಲಿರುವ ತ್ರಿಕೋನ ಟಿ20 ಸರಣಿಗೆ ಭಾರತ ತಂಡ ಪ್ರಕಟಿಸಲಾಗಿದ್ದು, ಪ್ರಮುಖ ಐವರು ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
 

ಭಾರತ ತಂಡದ ನೇತೃತ್ವವನ್ನು ರೋಹಿತ್ ಶರ್ಮಾ ವಹಿಸಲಿದ್ದಾರೆ. ಶಿಖರ್ ಧವನ್ ಉಪನಾಯಕನಾಗಿದ್ದಾರೆ. ನಾಯಕ ವಿರಾಟ್ ಕೊಹ್ಲಿ, ಧೋನಿ,  ಜಸ್ಪ್ರೀತ್ ಬುಮ್ರಾ,  ಹಾರ್ದಿಕ್ ಪಾಂಡ್ಯ ಹಾಗೂ ಭುವನೇಶ್ವರ್ ಕುಮಾರ್ ಗೆ ವಿಶ್ರಾಂತಿ ನೀಡಲಾಗಿದೆ.

ಕನ್ನಡಿಗ ಕೆಎಲ್ ರಾಹುಲ್, ಮನೀಶ್ ಪಾಂಡೆಗೆ ಅವಕಾಶ ಸಿಕ್ಕಿದೆ. ಸುರೇಶ್ ರೈನಾ, ದಿನೇಶ್ ಕಾರ್ತಿಕ್ ಜತೆಗೆ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ವಿಜಯ್ ಶಂಕರ್, ಮೊಹಮ್ಮದ್ ಸಿರಾಜ್ ಮುಂತಾದ ಯುವ ಪ್ರತಿಭೆಗಳಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಭಾರತ ತಂಡದ ಯುವ ಪಡೆ ತ್ರಿಕೋನ ಸರಣಿಗೆ ಕಣಕ್ಕಿಳಿಯಲಿದೆ. ಮಾರ್ಚ್ 6 ರಿಂದ ಸರಣಿ ಆರಂಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಮುಂದಿನ ಸುದ್ದಿ
Show comments