Webdunia - Bharat's app for daily news and videos

Install App

ಜಸ್ಪ್ರೀತ್ ಬುಮ್ರಾ ಗಾಯಗೊಳ್ಳಲು ಬಿಸಿಸಿಐಯೇ ಹೊಣೆ?

Webdunia
ಶನಿವಾರ, 1 ಅಕ್ಟೋಬರ್ 2022 (08:05 IST)
ಮುಂಬೈ: ಇನ್ನೇನು ವಿಶ್ವಕಪ್ ಗೆ ಕೆಲವೇ ದಿನಗಳು ಬಾಕಿಯಿರುವಾಗ ಪ್ರಮುಖ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತೆ ಬೆನ್ನು ನೋವಿಗೊಳಗಾಗಿದ್ದು, ವಿಶ್ವಕಪ್ ನಿಂದ ಹೊರಬಿದ್ದು ಟೀಂ ಇಂಡಿಯಾಗೆ ಶಾಕ್ ನೀಡಿದ್ದಾರೆ.

ಟೀಂ ಇಂಡಿಯಾದ ಪ್ರಮುಖ ವೇಗಿಯಾದ ಯಾರ್ಕರ್ ತಜ್ಞ ಬುಮ್ರಾ ಅನುಪಸ್ಥಿತಿ ಆಸ್ಟ್ರೇಲಿಯಾ ಪಿಚ್ ನಲ್ಲಿ ಭಾರತಕ್ಕೆ ಖಂಡಿತಾ ಕಾಡಲಿದೆ. ಈಗಷ್ಟೇ ಒಮ್ಮೆ ಬೆನ್ನು ನೋವಿಗೊಳಗಾಗಿದ್ದ ಬುಮ್ರಾ ವಿಶ್ವಕಪ್ ಗೆ ಅನುಮಾನವೆನ್ನಲಾಗಿತ್ತು.

ಆದರೆ ಕೇವಲ ಒಂದು ತಿಂಗಳೊಳಗಾಗಿ ಅವರನ್ನು ಆತುರದಲ್ಲಿ ಫಿಟ್ ಎಂದು ಘೋಷಿಸಿ ಆಸ್ಟ್ರೇಲಿಯಾ ಟಿ20 ಸರಣಿಯಲ್ಲಿ ಆಡಿಸಲಾಯಿತು. ಈ ರೀತಿ ಬಿಸಿಸಿಐ ಅವರನ್ನು ಆತುರಕ್ಕೊಳಗಾಗಿ ಮತ್ತೆ ಆಡಿಸಿದ್ದೇ ಅವರ ನೋವು ಗಂಭೀರವಾಗಲು ಕಾರಣವಾಯಿತು ಎನ್ನಲಾಗಿದೆ. ಇದರ ಬಗ್ಗೆ ಈಗ ಅಭಿಮಾನಿಗಳು, ಮಾಜಿ ಕ್ರಿಕೆಟಿಗರಿಂದ ಟೀಕೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments