Webdunia - Bharat's app for daily news and videos

Install App

ಟಿ20 ವಿಶ್ವಕಪ್ ಆಯೋಜಿಸಲು ಆಸ್ಟ್ರೇಲಿಯಾಗೇ ಮನಸ್ಸಿಲ್ಲ ಎಂದ ಬಿಸಿಸಿಐ

Webdunia
ಗುರುವಾರ, 18 ಜೂನ್ 2020 (09:28 IST)
ಮುಂಬೈ: ಟಿ20 ವಿಶ್ವಕಪ್ ರದ್ದುಗೊಳಿಸಿ ಆ ಸಮಯದಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಒತ್ತಡ ಹೇರುತ್ತಿದೆ ಎಂಬ ಆರೋಪಗಳಿಗೆ ಖಜಾಂಜಿ ಅರುಣ್ ಧಮಾಲ್ ಪ್ರತಿಕ್ರಿಯಿಸಿದ್ದಾರೆ.


ಅಕ್ಟೋಬರ್-ನವಂಬರ್ ವೇಳೆ ನಡೆಯಬೇಕಿರುವ ಟಿ20 ವಿಶ್ವಕಪ್ ಆಯೋಜಿಸಲು ಅತಿಥೇಯ ಆಸ್ಟ್ರೇಲಿಯಾಗೇ ಮನಸ್ಸಿಲ್ಲ. ಹೀಗಿರುವಾಗ ಐಸಿಸಿ ಏನು ಮಾಡಲು ಸಾಧ‍್ಯ ಎಂದು ಅವರು ಪ್ರಶ್ನಿಸಿದ್ದಾರೆ.

‘ಆತಿಥ್ಯ ವಹಿಸುತ್ತಿರುವ ಆಸ್ಟ್ರೇಲಿಯಾ ಹಿಂದೇಟು ಹಾಕುತ್ತಿದೆ. ಹೀಗಿರುವಾಗ ಐಸಿಸಿ ಏನು ಮಾಡಲು ಸಾಧ‍್ಯವಿಲ್ಲ. ಹಾಗಿದ್ದರೂ ಈ ವಿಚಾರದಲ್ಲಿ ಘೋಷಣೆ ಮಾಡಲು ಐಸಿಸಿ ಯಾಕೆ ಹಿಂದೇಟು ಹಾಕುತ್ತಿದೆ ಎಂದು ನನಗೆ ತಿಳಿಯುತ್ತಿಲ್ಲ’ ಎಂದು ಅರುಣ್ ಹೇಳಿದ್ದಾರೆ. ಐಸಿಸಿ ಟಿ20 ವಿಶ್ವಕಪ್ ರದ್ದು ಮಾಡುವ ಘೋಷಣೆ ಮಾಡಿದ ತಕ್ಷಣವೇ ಆ ಸಮಯದಲ್ಲಿ ಐಪಿಎಲ್ ಆಯೋಜಿಸುವ ಬಗ್ಗೆ ಘೋಷಣೆ ಮಾಡಲು ಬಿಸಿಸಿಐ ಕಾದು ಕುಳಿತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

IPL 2025: ಆರ್‌ಸಿಬಿ ಅಭಿಮಾನಿಗಳಿಗೆ ಟೆನ್ಷನ್ ಮೇಲೆ ಟೆನ್ಷನ್‌, ಇನ್ನೂ ಶುರುವಾಗದ ಪಂದ್ಯಾಟ

ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಸೇರಿದ ಬೇಬಿ ಎಬಿ: ಇನ್ನಾದರೂ ಪುಟದೇಳುತ್ತಾ ಧೋನಿ ಪಡೆ

KL Rahul Daughter: ಬರ್ತ್ ಡೇ ದಿನ ಮಗಳ ಹೆಸರು ರಿವೀಲ್ ಮಾಡಿದ ಕೆಎಲ್ ರಾಹುಲ್: ಈ ಹೆಸರಿನಲ್ಲಿದೆ ಒಂದು ವಿಶೇಷ

ಮುಂದಿನ ಸುದ್ದಿ
Show comments