Webdunia - Bharat's app for daily news and videos

Install App

ನಿಮಗೇನೂ ಎಕ್ಸ್ ಟ್ರಾ ಕೊಂಬಿಲ್ಲ: ಆಸ್ಟ್ರೇಲಿಯಾ ಸರಣಿ ನಡುವೆಯೇ ಬಂದಿತ್ತು ಕೊಹ್ಲಿ, ರೋಹಿತ್ ಗೆ ಸಂದೇಶ

Krishnaveni K
ಮಂಗಳವಾರ, 7 ಜನವರಿ 2025 (16:43 IST)
ಮುಂಬೈ: ಟೀಂ ಇಂಡಿಯಾದಲ್ಲಿ ಕಳಪೆ ಫಾರ್ಮ್ ನಿಂದಾಗಿ ಸಾಕಷ್ಟು ಟೀಕೆಗೊಳಗಾಗಿರುವ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಆಸ್ಟ್ರೇಲಿಯಾ ಸರಣಿಯ ನಡುವೆಯೇ ಕಠಿಣ ಸಂದೇಶ ಬಂದಿತ್ತು ಎನ್ನುವುದು ಈಗ ಬಯಲಾಗಿದೆ.

ಆಸ್ಟ್ರೇಲಿಯಾ ಸರಣಿಯಲ್ಲಿ ರೋಹಿತ್ ಮತ್ತು ಕೊಹ್ಲಿಯ ಕಳಪೆ ಫಾರ್ಮ್ ನಿಂದಾಗಿ ತಂಡದ ಬ್ಯಾಟಿಂಗ್ ತೀರಾ ಹದಗೆಟ್ಟಿತ್ತು. ಈ ಸರಣಿ ಸೋಲಿಗೆ ಬ್ಯಾಟಿಂಗ್ ವೈಫಲ್ಯವೇ ಕಾರಣವಾಗಿತ್ತು. ಹೀಗಾಗಿ ರೋಹಿತ್ ಮತ್ತು ಕೊಹ್ಲಿಯ ಬ್ಯಾಟಿಂಗ್ ವೈಫಲ್ಯ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಈ ನಡುವೆ ಬಿಸಿಸಿಐನಿಂದಲೂ ಈ ಇಬ್ಬರು ಸ್ಟಾರ್ ಆಟಗಾರರಿಗೆ ಸಂದೇಶ ಬಂದಿತ್ತು ಎನ್ನಲಾಗಿದೆ. ಬಿಸಿಸಿಐಗೆ ನೂತನವಾಗಿ ಆಯ್ಕೆಯಾದ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮೂಲಕ ಕಠಿಣ ಸಂದೇಶ ರವಾನಿಸಿದ್ದರು ಎಂಬುದು ತಿಳಿದುಬಂದಿದೆ.

ನಿಮಗಿಬ್ಬರಿಗೆ ವಿಶೇಷ ರಿಯಾಯ್ತಿ ಏನೂ ಇಲ್ಲ ಎಂದು ಎಚ್ಚರಿಕೆ ನೀಡುವಂತೆ ಅಜಿತ್ ಅಗರ್ಕರ್ ಗೆ ಸಂದೇಶ ರವಾನಿಸಿದ್ದರು ಎಂದು ತಿಳಿದುಬಂದಿದೆ. ಈ ನಡುವೆ ಸಂದರ್ಶನವೊಂದರಲ್ಲಿ ಬಿಸಿಸಿಐ ಕಾರ್ಯದರ್ಶಿ ಹಿರಿಯ ಆಟಗಾರರಿಗೂ ಕಠಿಣ ಸಂದೇಶ ರವಾನಿಸಬೇಕಾಗಿದೆ ಎಂದಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments