ಕೇದಾರ್ ಜಾದವ್ ವಿವಾದದ ನಂತರ ಎಚ್ಚೆತ್ತುಕೊಂಡ ಆಯ್ಕೆ ಸಮಿತಿ

Webdunia
ಭಾನುವಾರ, 28 ಅಕ್ಟೋಬರ್ 2018 (09:23 IST)
ಮುಂಬೈ: ಆಡಿಸದೇ ತಂಡದಿಂದ ಹೊರ ಹಾಕಿ ವಿವಾದ ಮೈ ಮೇಲೆಳೆದುಕೊಂಡಿದ್ದ ಟೀಂ ಇಂಡಿಯಾ ಆಯ್ಕೆ ಸಮಿತಿ ಇದೀಗ ಎಚ್ಚೆತ್ತುಕೊಂಡು ಕೇದಾರ್ ಜಾದವ್ ರನ್ನು ತಂಡಕ್ಕೆ ಮರಳಿ ಕರೆಸಿಕೊಂಡಿದೆ.

ವೆಸ್ಟ್ ಇಂಡೀಸ್ ವಿರುದ್ಧ ಅಂತಿಮ ಮೂರು ಏಕದಿನ ಪಂದ್ಯಗಳಿಗೆ ತಂಡವನ್ನು ಘೋಷಿಸುವಾಗ ಕೇದಾರ್ ಜಾದವ್ ಗೆ ಕೊಕ್ ನೀಡಲಾಗಿತ್ತು. ಏಷ್ಯಾ ಕಪ್ ನಲ್ಲಿ ಉತ್ತಮ ನಿರ್ವಹಣೆ ತೋರಿದ್ದ ಜಾದವ್ ಗೆ ವಿಂಡೀಸ್ ಏಕದಿನ ಸರಣಿಯಲ್ಲಿ ಆಡುವ ಅವಕಾಶ ಸಿಕ್ಕಿರಲಿಲ್ಲ.

ಹೀಗಿದ್ದರೂ ತಮ್ಮನ್ನು ತಂಡದಿಂದ ಹೊರ ಹಾಕಿದ್ದಕ್ಕೆ ಸ್ವತಃ ಜಾದವ್ ಅಚ್ಚರಿ ವ್ಯಕ್ತಪಡಿಸಿದ್ದರು. ಇದು ವಿವಾದವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಬಿಸಿಸಿಐ ಆಯ್ಕೆ ಸಮಿತಿ ಜಾದವ್ ಗೆ ತಂಡವನ್ನು ಕೂಡಿಕೊಳ್ಳಲು ಕರೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಆಸ್ಟ್ರೇಲಿಯಾ ನಡುವೆ ನಾಳೆ ಕೊನೆಯ ಏಕದಿನ: ರೋಹಿತ್, ಕೊಹ್ಲಿ ಫ್ಯಾನ್ಸ್ ಗೆ ಕಾಡ್ತಿದೆ ಭಯ

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

ಮುಂದಿನ ಸುದ್ದಿ
Show comments