ಟಿ20 ಸರಣಿ ನಡುವೆಯೇ ಟೀಂ ಇಂಡಿಯಾ ಪಾಳಯದಿಂದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ರನ್ನು ಹೊರಕಳುಹಿಸಿದ ಬಿಸಿಸಿಐ

Webdunia
ಗುರುವಾರ, 22 ನವೆಂಬರ್ 2018 (09:10 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ನಡೆಯುತ್ತಿರುವಾಗಲೇ ಟೀಂ ಇಂಡಿಯಾ ಕೋಚ್ ಸಂಜಯ್ ಬಂಗಾರ್ ಗೆ ಬಿಸಿಸಿಐ ಬೇರೆ ಜವಾಬ್ಧಾರಿ ವಹಿಸಿದೆ.

ಟೀಂ ಇಂಡಿಯಾದ ಕಿರು ಸರಣಿಯ ಜವಾಬ್ಧಾರಿಯಿಂದ ಬಂಗಾರ್ ರನ್ನು ಮುಕ್ತಗೊಳಿಸಿರುವ ಬಿಸಿಸಿಐ ಅವರನ್ನು ಸಿಡ್ನಿಗೆ ಕಳುಹಿಸಿದೆ. ಇಲ್ಲಿ ಭಾರತದ ಟೆಸ್ಟ್ ಸ್ಪೆಷಲಿಸ್ಟ್ ಗಳಾದ ಹನುಮ ವಿಹಾರಿ ಮತ್ತು ಪೃಥ್ವಿ ಶಾ ಟೆಸ್ಟ್ ಸರಣಿಗೆ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದು, ಅವರಿಗೆ ಕೋಚಿಂಗ್ ಮಾಡಲು ವಿಶೇಷವಾಗಿ ಸಂಜಯ್ ಬಂಗಾರ್ ರನ್ನು ನೇಮಿಸಿದೆ.

ಯುವ ಪೃಥ‍್ವಿ ಶಾ, ಹನುಮ ವಿಹಾರಿ ಜತೆಗೆ ಅಜಿಂಕ್ಯಾ ರೆಹಾನೆ, ಮುರಳಿ ವಿಜಯ್, ಚೇತೇಶ್ವರ ಪೂಜಾರ ಕೂಡಾ ಸಿಡ್ನಿಯಲ್ಲಿ ಅಭ್ಯಾಸ ನಡೆಸಲಿದ್ದಾರೆ. ಆದರೆ ಇವರ ಪೈಕಿ ಹನುಮ ವಿಹಾರಿ ಮತ್ತು ಪೃಥ್ವಿ ಶಾ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ಪ್ರವಾಸ ಮಾಡಿರುವುದರಿಂದ ಅವರ ಕಡೆಗೆ ಕೋಚ್ ವಿಶೇಷ ಗಮನ ಕೊಡಲಿದ್ದಾರೆ. ಮುಂದಿನ ಐದು ದಿನಗಳವರೆಗೆ ಕೋಚ್ ಬಂಗಾರ್ ಇವರ ಮೇಲೆ ನಿಗಾವಹಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments