Webdunia - Bharat's app for daily news and videos

Install App

‘ಗಾಯಾಳು’ ಹಾರ್ದಿಕ್ ಪಾಂಡ್ಯಗೆ ಟಿ20 ವಿಶ್ವಕಪ್ ಗೆ ಅವಕಾಶ ಕೊಟ್ಟಿದ್ದಕ್ಕೆ ಟೀಕೆ

Webdunia
ಭಾನುವಾರ, 26 ಸೆಪ್ಟಂಬರ್ 2021 (11:26 IST)
ಮುಂಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ತಂಡದ ಸದಸ್ಯರಲ್ಲಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕೂಡಾ ಒಬ್ಬರು. ಆದರೆ ಪಾಂಡ್ಯ ಪೂರ್ಣ ಪ್ರಮಾಣದಲ್ಲಿ ಫಿಟ್ ಆಗಿಲ್ಲ.


ಗಾಯಾಳಾಗಿರುವ ಪಾಂಡ್ಯ ಪ್ರಸಕ್ತ ಐಪಿಎಲ್ ನಲ್ಲೂ ಎರಡು ಪಂದ್ಯಗಳಲ್ಲಿ ಆಡಿರಲಿಲ್ಲ. ಹೀಗಿರುವಾಗ ಅವರನ್ನು ಮರಳಿ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಲು ಬಿಸಿಸಿಐ ಚಿಂತನೆ ನಡೆಸಿದೆ ಎಂಬ ಸುದ್ದಿಯಿದೆ.

ಹಾಗಿದ್ದ ಮೇಲೆ ಅನ್ ಫಿಟ್ ಆಗಿರುವ ಆಟಗಾರನನ್ನು ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಿದ್ದೇಕೆ ಎಂಬ ಟೀಕೆ ವ್ಯಕ್ತವಾಗಿದೆ. ಮಾಜಿ ಕ್ರಿಕೆಟರ್ ಸಬಾ ಕರೀಂ ಸೇರಿದಂತೆ ಅನೇಕರು ಹಾರ್ದಿಕ್ ರನ್ನು ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಿದ್ದನ್ನು ಪ್ರಶ್ನೆ ಮಾಡಿದ್ದಾರೆ. ಅನೇಕ ಪ್ರತಿಭಾವಂತ ಕ್ರಿಕೆಟಿಗರಿರುವಾಗ ಗಾಯಾಳುವಾಗಿರುವ ಆಟಗಾರನನ್ನು ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡುವ ಔಚಿತ್ಯವೇನು? ಗಾಯಾಳಾಗಿದ್ದರೆ ಅವರು ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಿಸಿಸಿಐಯನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments