ವಿರಾಟ್ ಕೊಹ್ಲಿ ಹೇಳಿಕೆಗೆ ಬಿಸಿಸಿಐ, ಸುನಿಲ್ ಗವಾಸ್ಕರ್ ಗರಂ!

Webdunia
ಮಂಗಳವಾರ, 6 ಸೆಪ್ಟಂಬರ್ 2022 (09:50 IST)
ದುಬೈ: ತಾನು ಟೆಸ್ಟ್ ನಾಯಕತ್ವ ತ್ಯಜಿಸಿದಾಗ ಧೋನಿ ಮಾತ್ರ ನನಗೆ ಕರೆ ಮಾಡಿದ್ದರು. ಉಳಿದವರು ನನ್ನ ನಂಬರ್ ಇದ್ದರೂ ಕರೆ ಮಾಡಿರಲಿಲ್ಲ ಎಂದು ವಿರಾಟ್ ಕೊಹ್ಲಿ ನೀಡಿದ್ದ ಹೇಳಿಕೆ ಈಗ ಬಿಸಿಸಿಐ ಮತ್ತು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೆಂಗಣ್ಣಿಗೆ ಗುರಿಯಾಗಿದೆ.

ಈ ಬಗ್ಗೆ ಬಿಸಿಸಿಐ ಅಧಿಕಾರಿಯೊಬ್ಬರು ಆಂಗ್ಲ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಕೊಹ್ಲಿ ನಾಯಕತ್ವ  ತ್ಯಜಿಸಿದಾಗ ಬಿಸಿಸಿಐನ ಬಹುತೇಕ ಅಧಿಕಾರಿಗಳು ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ನೀಡಿದ್ದರು. ಅವರ ಕಷ್ಟ ಕಾಲದಲ್ಲಿ ಬಿಸಿಸಿಐ ಸದಾ ಜೊತೆಗಿತ್ತು. ಹೀಗಾಗಿ ಅವರು ಇಂತಹ ಹೇಳಿಕೆ ಯಾಕೆ ನೀಡಿದರು ಎಂದು ಗೊತ್ತಾಗಲಿಲ್ಲ’ ಎಂದಿದ್ದಾರೆ.

ಇನ್ನು, ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಈ ಬಗ್ಗೆ ವ್ಯಂಗ್ಯ ಮಾಡಿದ್ದು, ‘ಅವರಿಗೆ ಯಾವ ಆಟಗಾರ ಸಂದೇಶ ಕಳುಹಿಸಲಿಲ್ಲ ಎಂದು ಹೇಳಲಿ. ಅವರನ್ನೇ ಹೋಗಿ ಸಹೋದರ, ನೀನು ಯಾಕೆ ಸಂದೇಶ ಕಳುಹಿಸಲಿಲ್ಲ ಎಂದು ಕೇಳಬಹುದು. ಅಷ್ಟಕ್ಕೂ ಅವರು ನಾಯಕತ್ವ ವಹಿಸಿಕೊಂಡಿದ್ದಲ್ಲ, ತ್ಯಜಿಸಿದ್ದರಷ್ಟೇ. ಹೀಗಾಗಿ ಅದಕ್ಕೆ ವಿಶ್ ಮಾಡಬೇಕಿತ್ತೇ? ಅದು ಮುಗಿದ ಅಧ‍್ಯಾಯಯವಾಗಿತ್ತು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

ಮುಂದಿನ ಸುದ್ದಿ
Show comments