Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಹೇಳಿಕೆಗೆ ಬಿಸಿಸಿಐ, ಸುನಿಲ್ ಗವಾಸ್ಕರ್ ಗರಂ!

Webdunia
ಮಂಗಳವಾರ, 6 ಸೆಪ್ಟಂಬರ್ 2022 (09:50 IST)
ದುಬೈ: ತಾನು ಟೆಸ್ಟ್ ನಾಯಕತ್ವ ತ್ಯಜಿಸಿದಾಗ ಧೋನಿ ಮಾತ್ರ ನನಗೆ ಕರೆ ಮಾಡಿದ್ದರು. ಉಳಿದವರು ನನ್ನ ನಂಬರ್ ಇದ್ದರೂ ಕರೆ ಮಾಡಿರಲಿಲ್ಲ ಎಂದು ವಿರಾಟ್ ಕೊಹ್ಲಿ ನೀಡಿದ್ದ ಹೇಳಿಕೆ ಈಗ ಬಿಸಿಸಿಐ ಮತ್ತು ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೆಂಗಣ್ಣಿಗೆ ಗುರಿಯಾಗಿದೆ.

ಈ ಬಗ್ಗೆ ಬಿಸಿಸಿಐ ಅಧಿಕಾರಿಯೊಬ್ಬರು ಆಂಗ್ಲ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಕೊಹ್ಲಿ ನಾಯಕತ್ವ  ತ್ಯಜಿಸಿದಾಗ ಬಿಸಿಸಿಐನ ಬಹುತೇಕ ಅಧಿಕಾರಿಗಳು ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ನೀಡಿದ್ದರು. ಅವರ ಕಷ್ಟ ಕಾಲದಲ್ಲಿ ಬಿಸಿಸಿಐ ಸದಾ ಜೊತೆಗಿತ್ತು. ಹೀಗಾಗಿ ಅವರು ಇಂತಹ ಹೇಳಿಕೆ ಯಾಕೆ ನೀಡಿದರು ಎಂದು ಗೊತ್ತಾಗಲಿಲ್ಲ’ ಎಂದಿದ್ದಾರೆ.

ಇನ್ನು, ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಈ ಬಗ್ಗೆ ವ್ಯಂಗ್ಯ ಮಾಡಿದ್ದು, ‘ಅವರಿಗೆ ಯಾವ ಆಟಗಾರ ಸಂದೇಶ ಕಳುಹಿಸಲಿಲ್ಲ ಎಂದು ಹೇಳಲಿ. ಅವರನ್ನೇ ಹೋಗಿ ಸಹೋದರ, ನೀನು ಯಾಕೆ ಸಂದೇಶ ಕಳುಹಿಸಲಿಲ್ಲ ಎಂದು ಕೇಳಬಹುದು. ಅಷ್ಟಕ್ಕೂ ಅವರು ನಾಯಕತ್ವ ವಹಿಸಿಕೊಂಡಿದ್ದಲ್ಲ, ತ್ಯಜಿಸಿದ್ದರಷ್ಟೇ. ಹೀಗಾಗಿ ಅದಕ್ಕೆ ವಿಶ್ ಮಾಡಬೇಕಿತ್ತೇ? ಅದು ಮುಗಿದ ಅಧ‍್ಯಾಯಯವಾಗಿತ್ತು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments