Webdunia - Bharat's app for daily news and videos

Install App

ರಣಜಿ ಕ್ರಿಕೆಟ್ ಗೆ ಮೊದಲು ಮುಷ್ತಾಕ್ ಅಲಿ ಟೂರ್ನಿ ನಡೆಸಲಿರುವ ಬಿಸಿಸಿಐ

Webdunia
ಸೋಮವಾರ, 16 ನವೆಂಬರ್ 2020 (11:14 IST)
ಮುಂಬೈ: ಹಲವಾರು ತಿಂಗಳುಗಳ ನಂತರ ದೇಶದಲ್ಲಿ ಕ್ರಿಕೆಟ್ ಚಟುವಟಿಕೆಗಳು ಮತ್ತೆ ಗರಿಗೆದರುವ ಲಕ್ಷಣ ಕಾಣುತ್ತಿದೆ. ಎಲ್ಲಾ ಸರಿ ಹೋಗಿದ್ದರೆ ಇನ್ನೇನು ರಣಜಿ ಕ್ರಿಕೆಟ್ ಋತು ಆರಂಭವಾಗಬೇಕಿತ್ತು. ಆದರೆ ಈಗ ರಣಜಿಗೆ ಮೊದಲು ಬಿಸಿಸಿಐ ಸಯ್ಯದ್ ಮುಷ್ತಾಕ್ ಅಲಿ ಟೂರ್ನಿ ನಡೆಸುವ ಚಿಂತನೆ ನಡೆಸುತ್ತಿದೆ.


ದೇಶೀಯ ಟಿ20 ಕ್ರಿಕೆಟ್ ಟೂರ್ನಿಯ ಮೂಲಕ ರಣಜಿಗೆ ವೇದಿಕೆ ಸಜ್ಜು ಮಾಡಲು ಬಿಸಿಸಿಐ ಚಿಂತನೆ ನಡೆಸಿದೆ. ಇದು ಮುಂದಿನ ಐಪಿಎಲ್ ಆವೃತ್ತಿಗೆ ಆಟಗಾರರನ್ನು ಕೊಳ್ಳಲು ಫ್ರಾಂಚೈಸಿಗಳಿಗೆ ನೆರವಾಗಲಿದೆ. ಈಗಾಗಲೇ ಈ ಬಗ್ಗೆ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗಳಿಗೆ ಬಿಸಿಸಿಐ ಸಂದೇಶ ರವಾನಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments