Webdunia - Bharat's app for daily news and videos

Install App

ಆಟಗಾರರ ದೂರು ನಿಭಾಯಿಸಲು ಪ್ರತ್ಯೇಕ ತಂಡ ರಚಿಸಲು ಮುಂದಾದ ಬಿಸಿಸಿಐ

Webdunia
ಬುಧವಾರ, 23 ಫೆಬ್ರವರಿ 2022 (09:00 IST)
ಮುಂಬೈ: ಇತ್ತೀಚೆಗೆ ಆಟಗಾರರು ಹಲವು ವಿಚಾರಗಳ ಬಗ್ಗೆ ಬಹಿರಂಗವಾಗಿ ಆಕ್ಷೇಪ, ದೂರು ನೀಡುತ್ತಿರುವುದರಿಂದ ಬಿಸಿಸಿಐ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ.

ಹೀಗಾಗಿ ಆಟಗಾರರ ದೂರು, ದುಮ್ಮಾನಗಳನ್ನು ಆಲಿಸಿ ಅದಕ್ಕೆ ಪರಿಹಾರ ಕೊಡಿಸಲು ಬಿಸಿಸಿಐ ಪ್ರತ್ಯೇಕ ತಂಡ ರಚಿಸಲು ಮುಂದಾಗಿದೆ.

ಇತ್ತೀಚೆಗೆ ವೃದ್ಧಿಮಾನ್ ಸಹಾ ತಮಗೆ ಪತ್ರಕರ್ತರೊಬ್ಬರು ಬೆದರಿಕೆ ಹಾಕಿದ ಸಂದೇಶವನ್ನು ಬಹಿರಂಗಪಡಿಸಿ ಅಳಲು ತೋಡಿಕೊಂಡಿದ್ದರು. ಈ ರೀತಿ ಆಟಗಾರರು ತಮ್ಮ ದೂರನ್ನು ಮಾಧ್ಯಮಗಳ ಮುಂದೆ, ಸಾಮಾಜಿಕ ಜಾಲತಾಣದಲ್ಲಿ ಹಂಚುವ ಬದಲು ನೇರವಾಗಿ ಬಿಸಿಸಿಐಗೆ ಸಲ್ಲಿಸಲು ಇಂತಹದ್ದೊಂದು ಕ್ರಮ ಕೈಗೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments