Webdunia - Bharat's app for daily news and videos

Install App

ದ್ರಾವಿಡ್, ಗಂಗೂಲಿ ಮೇಲೆ ಅಸಮಾಧಾನ ಹೊರಹಾಕಿ ಸಂಕಷ್ಟಕ್ಕೀಡಾದ ವೃದ್ಧಿಮಾನ್ ಸಹಾ

Webdunia
ಶುಕ್ರವಾರ, 25 ಫೆಬ್ರವರಿ 2022 (09:50 IST)
ಮುಂಬೈ: ಟೀಂ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿ ವಿಕೆಟ್ ಕೀಪರ್ ವೃದ್ಧಿ ಮಾನ್ ಸಹಾ ಸಂಕಷ್ಟಕ್ಕೀಡಾಗಿದ್ದಾರೆ.

ತಮ್ಮನ್ನು ತಂಡದಿಂದ ಅವಗಣಿಸಿರುವುದಕ್ಕೆ ದ್ರಾವಿಡ್ ಮತ್ತು ಗಂಗೂಲಿ ವಿರುದ್ಧ ಸಹಾ ಅಸಮಾಧಾನ ಹೊರಹಾಕಿದ್ದರು. ದ್ರಾವಿಡ್ ಪರೋಕ್ಷವಾಗಿ ನಿವೃತ್ತಿಗೆ ಸೂಚಿಸಿದ್ದರು. ಗಂಗೂಲಿ ನನ್ನ ಕೈ ಬಿಟ್ಟರು ಎಂದು ಸಹಾ ನೇರ ಆರೋಪ ಮಾಡಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಸಹಾಗೆ ವಿವರಣೆ ಕೋರಿದೆ. ಇದು ಬಿಸಿಸಿಐ ಕೇಂದ್ರ ಗುತ್ತಿಗೆ ನಿಯಮಗಳ ಉಲ್ಲಂಘನೆಯಾಗಿದೆ. ಈ ನಿಯಮದ ಪ್ರಕಾರ ಆಟಗಾರರು ಬಿಸಿಸಿಐ ಯಾವುದೇ ನಿರ್ಧಾರವನ್ನು, ನಿಯಮಗಳನ್ನು, ಮ್ಯಾನೇಜ್ ಮೆಂಟ್ ಬಗ್ಗೆ ಅಥವಾ ಪಂದ್ಯದ ಬಗ್ಗೆ ಮಾಧ್ಯಮಗಳ ಮುಂದೆ ದೂರುವಂತಿಲ್ಲ. ಆದರೆ ಸಹಾ ಈ ನಿಯಮವನ್ನು ಮೀರಿರುವುದಕ್ಕೆ ಅವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments