ದ್ರಾವಿಡ್, ಗಂಗೂಲಿ ಮೇಲೆ ಅಸಮಾಧಾನ ಹೊರಹಾಕಿ ಸಂಕಷ್ಟಕ್ಕೀಡಾದ ವೃದ್ಧಿಮಾನ್ ಸಹಾ

Webdunia
ಶುಕ್ರವಾರ, 25 ಫೆಬ್ರವರಿ 2022 (09:50 IST)
ಮುಂಬೈ: ಟೀಂ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿ ವಿಕೆಟ್ ಕೀಪರ್ ವೃದ್ಧಿ ಮಾನ್ ಸಹಾ ಸಂಕಷ್ಟಕ್ಕೀಡಾಗಿದ್ದಾರೆ.

ತಮ್ಮನ್ನು ತಂಡದಿಂದ ಅವಗಣಿಸಿರುವುದಕ್ಕೆ ದ್ರಾವಿಡ್ ಮತ್ತು ಗಂಗೂಲಿ ವಿರುದ್ಧ ಸಹಾ ಅಸಮಾಧಾನ ಹೊರಹಾಕಿದ್ದರು. ದ್ರಾವಿಡ್ ಪರೋಕ್ಷವಾಗಿ ನಿವೃತ್ತಿಗೆ ಸೂಚಿಸಿದ್ದರು. ಗಂಗೂಲಿ ನನ್ನ ಕೈ ಬಿಟ್ಟರು ಎಂದು ಸಹಾ ನೇರ ಆರೋಪ ಮಾಡಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಸಹಾಗೆ ವಿವರಣೆ ಕೋರಿದೆ. ಇದು ಬಿಸಿಸಿಐ ಕೇಂದ್ರ ಗುತ್ತಿಗೆ ನಿಯಮಗಳ ಉಲ್ಲಂಘನೆಯಾಗಿದೆ. ಈ ನಿಯಮದ ಪ್ರಕಾರ ಆಟಗಾರರು ಬಿಸಿಸಿಐ ಯಾವುದೇ ನಿರ್ಧಾರವನ್ನು, ನಿಯಮಗಳನ್ನು, ಮ್ಯಾನೇಜ್ ಮೆಂಟ್ ಬಗ್ಗೆ ಅಥವಾ ಪಂದ್ಯದ ಬಗ್ಗೆ ಮಾಧ್ಯಮಗಳ ಮುಂದೆ ದೂರುವಂತಿಲ್ಲ. ಆದರೆ ಸಹಾ ಈ ನಿಯಮವನ್ನು ಮೀರಿರುವುದಕ್ಕೆ ಅವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ವಿಶ್ವಕಪ್ ಗೆದ್ದ ಮೈದಾನದಲ್ಲೇ ಸ್ಮೃತಿ ಮಂಧಾನಗೆ ಕನಸಿನಂತೆ ಪ್ರಪೋಸ್ ಮಾಡಿದ ಭಾವೀ ಪತಿ video

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಮುಂದಿನ ಸುದ್ದಿ
Show comments