Webdunia - Bharat's app for daily news and videos

Install App

ತವರಿನಲ್ಲೇ ಕ್ರಿಕೆಟಿಗರಿಗೆ ತರಬೇತಿ: ಬಿಸಿಸಿಐ ನಿರ್ಧಾರ

Webdunia
ಮಂಗಳವಾರ, 19 ಮೇ 2020 (09:06 IST)
ಮುಂಬೈ: ಕೇಂದ್ರ ಸರ್ಕಾರ ಲಾಕ್ ಡೌನ್ 4 ರಲ್ಲಿ ಕ್ರೀಡಾಂಗಣ ತೆರೆಯಲು ಅವಕಾಶ ನೀಡಿದೆದಯಾದರೂ ಬಿಸಿಸಿಐ ಅವಸರದಲ್ಲಿ ತೀರ್ಮಾನಕ್ಕೆ ಬರದೇ ಇರಲು ನಿರ್ಧರಿಸಿದೆ.


ಕಳೆದ ಕೆಲವು ದಿನಗಳಿಂದ ಅಭ್ಯಾಸ ನಡೆಸದ ಕ್ರಿಕೆಟಿಗರನ್ನು ಮುಂಬರುವ ಸರಣಿಗಳಿಗೆ ತಯಾರು ಮಾಡಲು ತರಬೇತಿ ಪ್ರಾರಂಭಿಸಬಹುದು ಎಂದು ಲೆಕ್ಕಾಚಾರ ನಡೆಸಲಾಗಿತ್ತು.

ಆದರೆ ಇದೀಗ ತನ್ನ ಗುತ್ತಿಗೆ ಪಟ್ಟಿಯಲ್ಲಿರುವ ಕ್ರಿಕೆಟಿಗರಿಗೆ ತಮ್ಮ ತಮ್ಮ ತವರಿನಲ್ಲೇ ನೆಟ್ ಪ್ರಾಕ್ಟೀಸ್ ಮಾಡಲು ಅವಕಾಶ ನೀಡುವುದಾಗಿ ಹೇಳಿದೆ. ಈ ಬಗ್ಗೆ ಆಯಾ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಜತೆ ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ. ಸದ್ಯಕ್ಕೆ ವಿಮಾನ, ರೈಲು ಯಾನ ರದ್ದುಗೊಳಿಸಿರುವುದರಿಂದ ಕ್ರಿಕೆಟಿಗರಿಗೆ ಬೇರೆ ಊರುಗಳಿಗೆ ತೆರಳಲು ಸಾಧ್ಯವಾಗದು. ಹೀಗಾಗಿ ಈ ತೀರ್ಮಾನಕ್ಕೆ ಬರಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments