Webdunia - Bharat's app for daily news and videos

Install App

ಪ್ರತೀ ಸರಣಿಗೆ ಟೀಂ ಇಂಡಿಯಾಗೆ ಹೊಸ ನಾಯಕರು: ಇನ್ನಿಲ್ಲದಂತೆ ಟ್ರೋಲ್ ಆದ ಬಿಸಿಸಿಐ

Webdunia
ಗುರುವಾರ, 7 ಜುಲೈ 2022 (09:20 IST)
ಮುಂಬೈ: ಇತ್ತೀಚೆಗೆ ಟೀಂ ಇಂಡಿಯಾ ಪ್ರತೀ ಸರಣಿಗೂ ಒಬ್ಬೊಬ್ಬ ನಾಯಕನನ್ನು ಆಯ್ಕೆ ಮಾಡುತ್ತಿರುವ ಬಗ್ಗೆ ಬಿಸಿಸಿಐಯನ್ನು ನೆಟ್ಟಿಗರು ಇನ್ನಿಲ್ಲದಂತೆ ಟ್ರೋಲ್ ಮಾಡಿದ್ದಾರೆ.

ರೋಹಿತ್ ಶರ್ಮಾ ಟೀಂ ಇಂಡಿಯಾದ ಖಾಯಂ ನಾಯಕ ಎಂಬುದೇ ಎಲ್ಲರಿಗೂ ಮರೆತುಹೋಗಿದೆ. ಕಳೆದ ಎಂಟು ತಿಂಗಳಲ್ಲಿ ಟೀಂ ಇಂಡಿಯಾ 8 ನಾಯಕರನ್ನು ಕಂಡಿದೆ. ಇದೇ ಕಾರಣಕ್ಕೆ ತಂಡ ಸ್ಥಿರ ಪ್ರದರ್ಶನ ಕೊಡುವಲ್ಲಿ ವಿಫಲವಾಗಿದೆ.

ಗಲ್ಲಿ ಕ್ರಿಕೆಟ್ ತಂಡದಂತೆ ಸರಣಿಗೆ ಒಬ್ಬ ನಾಯಕನನ್ನು ಆಯ್ಕೆ ಮಾಡುತ್ತಿರುವ ಬಿಸಿಸಿಐ ತೀರ್ಮಾನಕ್ಕೆ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಪದೇ ಪದೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ರೆಸ್ಟ್ ನೀಡುವುದು, ಪಂದ್ಯವಾಡದೇ ಇದ್ದವರಿಗೂ ವಿಶ್ರಾಂತಿ ನೀಡುವುದು ಇತ್ಯಾದಿ ಕಾರಣಗಳಿಗೆ ಟೀಂ ಇಂಡಿಯಾ ಈಗ ಅತಂತ್ರವಾಗಿದೆ. ಪದೇ ಪದೇ ವೈಫಲ್ಯಕ್ಕೊಳಗಾಗುತ್ತಿರುವುದಕ್ಕೆ ಇದೂ ಕಾರಣವಾಗುತ್ತಿದೆ. ಈ ಕಾರಣಕ್ಕೆ ಬಿಸಿಸಿಐಯನ್ನು ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

ಮುಂದಿನ ಸುದ್ದಿ
Show comments