Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಮೇಲೆ ಬಿಸಿಸಿಐ ಉನ್ನತಾಧಿಕಾರಿಗಳ ಕೆಂಗಣ್ಣು: ಕಾರಣವೇನು ಗೊತ್ತಾ?!

Webdunia
ಶನಿವಾರ, 10 ನವೆಂಬರ್ 2018 (08:52 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಯೊಬ್ಬರ ಬಳಿ ಭಾರತ ಬಿಟ್ಟು ತೊಲಗಿ ಎಂದು ಹೇಳಿದ್ದು ಇದೀಗ ಅವರ ಬುಡಕ್ಕೆ ಸಂಕಷ್ಟ ತಂದೊಡ್ಡುವ ಸಾಧ್ಯತೆಯಿದೆ.

ಕ್ರಿಕೆಟಿಗನ ಹೇಳಿಕೆ ಬಗ್ಗೆ ಇದೀಗ ಪರ ವಿರೋಧ ಚರ್ಚೆಗಳು ಜೋರಾಗುತ್ತಿವೆ. ಕೊಹ್ಲಿ ಹೊಸದೊಂದು ಆಪ್ ಲಾಂಚ್ ಮಾಡುವ ಸಂದರ್ಭದಲ್ಲಿ ಭಾರತೀಯ ಕ್ರಿಕೆಟಿಗರನ್ನು ಇಷ್ಟಪಡಲ್ಲ ಎಂದಿದ್ದ ಅಭಿಮಾನಿಗೆ ಹಾಗಿದ್ದರೆ ನೀವು ಭಾರತದಲ್ಲಿ ವಾಸಿಸಲು ಲಾಯಕ್ಕಿಲ್ಲ ಎಂದಿದ್ದರು.

ಈ ಕಾಮೆಂಟ್ ಬಗ್ಗೆ ಕೆಲವು ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಸೋಷಿಯಲ್ ಮೀಡಿಯಾಗಳಲ್ಲಿ ಪರ ವಿರೋಧ ಚರ್ಚೆ ನಡೆಸುತ್ತಿದ್ದಾರೆ. ಇದರ ಮಧ್ಯೆ ಕೊಹ್ಲಿಯ ಕಾಮೆಂಟ್ ಬಿಸಿಸಿಐ ಕಣ್ಣು ಕೆಂಪಗಾಗಿಸಿದೆ ಎನ್ನಲಾಗಿದೆ. ಸುಪ್ರೀಂಕೋರ್ಟ್ ನಿಯಮಿತ ಬಿಸಿಸಿಐ ಆಡಳಿತ ಮಂಡಳಿ ಕೊಹ್ಲಿಯ ಕಾಮೆಂಟ್ ಬಗ್ಗೆ ಅಸಮಾಧಾನಗೊಂಡಿದೆ ಎನ್ನಲಾಗಿದೆ. ಆದರೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕೊಹ್ಲಿಯಿಂದ ವಿವರಣೆ ಪಡೆಯಬೇಕೇ ಎನ್ನುವುದರ ಬಗ್ಗೆ ಇನ್ನಷ್ಟೇ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದು ಬಿಸಿಸಿಐ ಮೂಲಗಳು ಹೇಳಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

ವಿಚ್ಛೇದನ ಪಡೆದ ಬೆನ್ನಲ್ಲೇ ಯಜುವೇಂದ್ರ ಚಾಹಲ್ ಪ್ರತಿಭೆಯನ್ನು ಕೊಂಡಾಡಿದ ಆಪ್ತ ಗೆಳತಿ ಆರ್‌ಜೆ ಮಹ್ವಾಶ

IPL 2025: ತವರಿನಲ್ಲಿ ಕಡಿಮೆ ರನ್‌ ಮಾಡಿಯೂ ಗೆದ್ದುಬೀಗಿದ ಪಂಜಾಬ್‌ ಕಿಂಗ್ಸ್‌: ಕೋಲ್ಕತ್ತಕ್ಕೆ ಭಾರೀ ಮುಖಭಂಗ

IPL 2025: ತವರಿನ ಪ್ರೇಕ್ಷಕರ ಮುಂದೆ ಪರದಾಡಿದ ಪಂಜಾಬ್‌ ಬ್ಯಾಟರ್‌ಗಳು: ಕೆಕೆಆರ್‌ ಬೌಲರ್‌ಗಳ ಕರಾಮತ್ತು

Glenn Maxwell: ಮ್ಯಾಕ್ಸ್ ವೆಲ್ ರನ್ನು ಹರಾಜಿನಲ್ಲಿ ಕೈ ಬಿಟ್ಟಿದ್ದಕ್ಕೇ ಬಚಾವ್ ಎಂದ ಆರ್ ಸಿಬಿ ಫ್ಯಾನ್ಸ್

ಮುಂದಿನ ಸುದ್ದಿ
Show comments