Webdunia - Bharat's app for daily news and videos

Install App

ಶ್ರೀಲಂಕಾ ಸರಣಿಗೆ ತೆರಳುವ ಬಗ್ಗೆ ನಿರ್ಧರಿಸದ ಬಿಸಿಸಿಐ

Webdunia
ಬುಧವಾರ, 20 ಮೇ 2020 (09:04 IST)
ಮುಂಬೈ: ಏಕದಿನ ಮತ್ತು ಟಿ20 ಸರಣಿ ಆಡಲು ಟೀಂ ಇಂಡಿಯಾಗೆ ಶ್ರೀಲಂಕಾ ಇತ್ತೀಚೆಗಷ್ಟೇ ಆಫರ್ ನೀಡಿತ್ತು. ಆದರೆ ಕೊರೋನಾದಿಂದಾಗಿ ಬಿಸಿಸಿಐ ಏನನ್ನೂ ನಿರ್ಧರಿಸುವ ಸ್ಥಿತಿಯಲ್ಲಿಲ್ಲ.


ಲಂಕಾದಲ್ಲಿ ಜುಲೈ ಕೊನೆಯಲ್ಲಿ ಸೀಮಿತ ಓವರ್ ಗಳ ಸರಣಿ ಆಡಲು ಪ್ರವಾಸ ಮಾಡುವಂತೆ ಲಂಕಾ ಕ್ರಿಕೆಟ್ ಮಂಡಳಿ ಬಿಸಿಸಿಐಗೆ ಪತ್ರ ಬರೆದಿತ್ತು. ಆದರೆ ಸದ್ಯದ ಪರಿಸ್ಥಿತಿ ಗಮನಿಸಿದರೆ ಬಿಸಿಸಿಐ ಏನನ್ನೂ ನಿರ್ಧರಿಸುವ ಸ್ಥಿತಿಯಲ್ಲಿಲ್ಲ.

ಭಾರತದಲ್ಲಿ ಕೊರೋನಾ ದಿನೇ ದಿನೇ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ವಿಮಾನ ಯಾನಕ್ಕೆ ಕೇಂದ್ರ ಒಪ್ಪಿಗೆ ನೀಡದು. ಹೀಗಾಗಿ ಈ ಪರಿಸ್ಥಿತಿಯಲ್ಲಿ ವಿದೇಶ ಪ್ರವಾಸ ಮಾಡಲು ಟೀಂ ಇಂಡಿಯಾಗೂ ಅನುಮತಿ ಸಿಗುವುದು ಕಷ್ಟ. ಜತೆಗೆ ಆಟಗಾರರಿಗೂ ಇದು ಅಪಾಯ ಮೈಮೇಲೆಳೆದುಕೊಳ್ಳುವ ವಿಚಾರ. ಹೀಗಾಗಿ ಈ ಸರಣಿ ಅನಿಶ್ಚಿತತೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಮುಂದಿನ ಸುದ್ದಿ
Show comments