Webdunia - Bharat's app for daily news and videos

Install App

ಶ್ರೀಲಂಕಾ ಸರಣಿಗೆ ತೆರಳುವ ಬಗ್ಗೆ ನಿರ್ಧರಿಸದ ಬಿಸಿಸಿಐ

Webdunia
ಬುಧವಾರ, 20 ಮೇ 2020 (09:04 IST)
ಮುಂಬೈ: ಏಕದಿನ ಮತ್ತು ಟಿ20 ಸರಣಿ ಆಡಲು ಟೀಂ ಇಂಡಿಯಾಗೆ ಶ್ರೀಲಂಕಾ ಇತ್ತೀಚೆಗಷ್ಟೇ ಆಫರ್ ನೀಡಿತ್ತು. ಆದರೆ ಕೊರೋನಾದಿಂದಾಗಿ ಬಿಸಿಸಿಐ ಏನನ್ನೂ ನಿರ್ಧರಿಸುವ ಸ್ಥಿತಿಯಲ್ಲಿಲ್ಲ.


ಲಂಕಾದಲ್ಲಿ ಜುಲೈ ಕೊನೆಯಲ್ಲಿ ಸೀಮಿತ ಓವರ್ ಗಳ ಸರಣಿ ಆಡಲು ಪ್ರವಾಸ ಮಾಡುವಂತೆ ಲಂಕಾ ಕ್ರಿಕೆಟ್ ಮಂಡಳಿ ಬಿಸಿಸಿಐಗೆ ಪತ್ರ ಬರೆದಿತ್ತು. ಆದರೆ ಸದ್ಯದ ಪರಿಸ್ಥಿತಿ ಗಮನಿಸಿದರೆ ಬಿಸಿಸಿಐ ಏನನ್ನೂ ನಿರ್ಧರಿಸುವ ಸ್ಥಿತಿಯಲ್ಲಿಲ್ಲ.

ಭಾರತದಲ್ಲಿ ಕೊರೋನಾ ದಿನೇ ದಿನೇ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ವಿಮಾನ ಯಾನಕ್ಕೆ ಕೇಂದ್ರ ಒಪ್ಪಿಗೆ ನೀಡದು. ಹೀಗಾಗಿ ಈ ಪರಿಸ್ಥಿತಿಯಲ್ಲಿ ವಿದೇಶ ಪ್ರವಾಸ ಮಾಡಲು ಟೀಂ ಇಂಡಿಯಾಗೂ ಅನುಮತಿ ಸಿಗುವುದು ಕಷ್ಟ. ಜತೆಗೆ ಆಟಗಾರರಿಗೂ ಇದು ಅಪಾಯ ಮೈಮೇಲೆಳೆದುಕೊಳ್ಳುವ ವಿಚಾರ. ಹೀಗಾಗಿ ಈ ಸರಣಿ ಅನಿಶ್ಚಿತತೆಯಲ್ಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments