Webdunia - Bharat's app for daily news and videos

Install App

ಶ್ರೀಲಂಕಾ ಸರಣಿಗೆ ತೆರಳುವ ಬಗ್ಗೆ ನಿರ್ಧರಿಸದ ಬಿಸಿಸಿಐ

Webdunia
ಬುಧವಾರ, 20 ಮೇ 2020 (09:04 IST)
ಮುಂಬೈ: ಏಕದಿನ ಮತ್ತು ಟಿ20 ಸರಣಿ ಆಡಲು ಟೀಂ ಇಂಡಿಯಾಗೆ ಶ್ರೀಲಂಕಾ ಇತ್ತೀಚೆಗಷ್ಟೇ ಆಫರ್ ನೀಡಿತ್ತು. ಆದರೆ ಕೊರೋನಾದಿಂದಾಗಿ ಬಿಸಿಸಿಐ ಏನನ್ನೂ ನಿರ್ಧರಿಸುವ ಸ್ಥಿತಿಯಲ್ಲಿಲ್ಲ.


ಲಂಕಾದಲ್ಲಿ ಜುಲೈ ಕೊನೆಯಲ್ಲಿ ಸೀಮಿತ ಓವರ್ ಗಳ ಸರಣಿ ಆಡಲು ಪ್ರವಾಸ ಮಾಡುವಂತೆ ಲಂಕಾ ಕ್ರಿಕೆಟ್ ಮಂಡಳಿ ಬಿಸಿಸಿಐಗೆ ಪತ್ರ ಬರೆದಿತ್ತು. ಆದರೆ ಸದ್ಯದ ಪರಿಸ್ಥಿತಿ ಗಮನಿಸಿದರೆ ಬಿಸಿಸಿಐ ಏನನ್ನೂ ನಿರ್ಧರಿಸುವ ಸ್ಥಿತಿಯಲ್ಲಿಲ್ಲ.

ಭಾರತದಲ್ಲಿ ಕೊರೋನಾ ದಿನೇ ದಿನೇ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ವಿಮಾನ ಯಾನಕ್ಕೆ ಕೇಂದ್ರ ಒಪ್ಪಿಗೆ ನೀಡದು. ಹೀಗಾಗಿ ಈ ಪರಿಸ್ಥಿತಿಯಲ್ಲಿ ವಿದೇಶ ಪ್ರವಾಸ ಮಾಡಲು ಟೀಂ ಇಂಡಿಯಾಗೂ ಅನುಮತಿ ಸಿಗುವುದು ಕಷ್ಟ. ಜತೆಗೆ ಆಟಗಾರರಿಗೂ ಇದು ಅಪಾಯ ಮೈಮೇಲೆಳೆದುಕೊಳ್ಳುವ ವಿಚಾರ. ಹೀಗಾಗಿ ಈ ಸರಣಿ ಅನಿಶ್ಚಿತತೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments