ಶ್ರೀಲಂಕಾ ಸರಣಿಗೆ ತೆರಳುವ ಬಗ್ಗೆ ನಿರ್ಧರಿಸದ ಬಿಸಿಸಿಐ

Webdunia
ಬುಧವಾರ, 20 ಮೇ 2020 (09:04 IST)
ಮುಂಬೈ: ಏಕದಿನ ಮತ್ತು ಟಿ20 ಸರಣಿ ಆಡಲು ಟೀಂ ಇಂಡಿಯಾಗೆ ಶ್ರೀಲಂಕಾ ಇತ್ತೀಚೆಗಷ್ಟೇ ಆಫರ್ ನೀಡಿತ್ತು. ಆದರೆ ಕೊರೋನಾದಿಂದಾಗಿ ಬಿಸಿಸಿಐ ಏನನ್ನೂ ನಿರ್ಧರಿಸುವ ಸ್ಥಿತಿಯಲ್ಲಿಲ್ಲ.


ಲಂಕಾದಲ್ಲಿ ಜುಲೈ ಕೊನೆಯಲ್ಲಿ ಸೀಮಿತ ಓವರ್ ಗಳ ಸರಣಿ ಆಡಲು ಪ್ರವಾಸ ಮಾಡುವಂತೆ ಲಂಕಾ ಕ್ರಿಕೆಟ್ ಮಂಡಳಿ ಬಿಸಿಸಿಐಗೆ ಪತ್ರ ಬರೆದಿತ್ತು. ಆದರೆ ಸದ್ಯದ ಪರಿಸ್ಥಿತಿ ಗಮನಿಸಿದರೆ ಬಿಸಿಸಿಐ ಏನನ್ನೂ ನಿರ್ಧರಿಸುವ ಸ್ಥಿತಿಯಲ್ಲಿಲ್ಲ.

ಭಾರತದಲ್ಲಿ ಕೊರೋನಾ ದಿನೇ ದಿನೇ ಹೆಚ್ಚುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ವಿಮಾನ ಯಾನಕ್ಕೆ ಕೇಂದ್ರ ಒಪ್ಪಿಗೆ ನೀಡದು. ಹೀಗಾಗಿ ಈ ಪರಿಸ್ಥಿತಿಯಲ್ಲಿ ವಿದೇಶ ಪ್ರವಾಸ ಮಾಡಲು ಟೀಂ ಇಂಡಿಯಾಗೂ ಅನುಮತಿ ಸಿಗುವುದು ಕಷ್ಟ. ಜತೆಗೆ ಆಟಗಾರರಿಗೂ ಇದು ಅಪಾಯ ಮೈಮೇಲೆಳೆದುಕೊಳ್ಳುವ ವಿಚಾರ. ಹೀಗಾಗಿ ಈ ಸರಣಿ ಅನಿಶ್ಚಿತತೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments