Bengaluru Rain: ಇಂದಿನ KKR vs RCB ಪಂದ್ಯಾಟದ ಟಿಕೆಟ್ ಖರೀದಿಸಿದವರಿಗೆ ಬಿಗ್ ಶಾಕ್‌

Sampriya
ಶನಿವಾರ, 17 ಮೇ 2025 (19:05 IST)
Photo Credit X
ಬೆಂಗಳೂರು: ಕಳೆದ ಕೆಲ ಗಂಟೆಗಳಿಂದ ನಿರಂತರವಾಗಿ ಬೆಂಗಳೂರಿನಲ್ಲಿ ಸುರಿದ ಮಳೆಗೆ ಭಾರೀ ಟ್ರಾಫಿಕ್ ಜಾಮ್ ಆಗಿದೆ. ಇದೀಗ ಮಳೆಯ ಪರಿಣಾಮ ಇಂದು ನಡೆಯುವ ಕೆಕೆಆರ್‌ ಹಾಗೂ ಆರ್‌ಸಿಬಿ ಪಂದ್ಯಾಟಕ್ಕೂ ಬಿಸಿ ಮುಟ್ಟುವ ಸಾಧ್ಯತೆಯಿದೆ.

ಕೆಲ ಗಂಟೆಗಳಿಂದ ಬೆಂಗಳೂರಿನ ಹಲವೆಡೆ ನಿರಂತರ ಮಳೆಯಾಗಿದೆ. ಇನ್ನೂ ಪಂದ್ಯಾಟವಿರುವುದರಿಂದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ವಾಹನ ದಟ್ಟನೆ ಹೆಚ್ಚಾಗಿ, ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಯಿತು.

ಮಳೆಯಿಂದಾಗಿ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಾಟ ವಿಳಂಭವಾಗುವ ಸಾಧ್ಯತೆಯಿದೆ. ಇದರಿಂದ ಇಂದಿನ ಪಂದ್ಯಾಟ ನೋಡಲು ಟಿಕೆಟ್ ಖರೀದಿಸಿದವರಿಗೆ ತಲೆ ಬಿಸಿ ಶುರುವಾಗಿದೆ.

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆದ ಆಫರೇಷನ್ ಸಿಂಧೂರ್ ಬಳಿಕ ಐಪಿಎಲ್‌ 2025ಕ್ಕೆ ತಾತ್ಕಾಲಿಕ ತಡೆ ನೀಡಲಾಗಿತ್ತು. ಇದೀಗ ಮತ್ತೇ ಐಪಿಎಲ್‌ ಪುನರ್ ಆರಂಭಗೊಂಡಿದ್ದು, ಇಂದು ಮೊದಲ ಪಂದ್ಯಾಟವನ್ನು ಬೆಂಗಳೂರಿನಲ್ಲಿ ಕೆಕೆಆರ್‌ ಹಾಗೂ ಆರ್‌ಸಿಬಿ ವಿರುದ್ಧ ನಡೆಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಜಯ್ ಶಾ ಎಂದ್ರೆ ಸುಮ್ನೇ ಅಲ್ಲ, ಮಹಿಳಾ ಕ್ರಿಕೆಟ್ ತಾರೆಯರಿಗೆ ಇದಕ್ಕೇ ಜಯ್ ಶಾ ಮೆಲೆ ಪ್ರೀತಿ

ಪ್ರಧಾನಿ ಭೇಟಿಗೆ ಸಿದ್ಧರಾದ ಚಾಂಪಿಯನ್ ಭಾರತ ಮಹಿಳಾ ಕ್ರಿಕೆಟಿಗರು: ಮೋದಿಗೆ ಏನು ಗಿಫ್ಟ್ ಕೊಡಲಿದ್ದಾರೆ

ಹರ್ಮನ್ ಪ್ರೀತ್ ಕೌರ್ ಪಡೆಗಿಲ್ಲ ವಿಕ್ಟರಿ ಪೆರೇಡ್ ಭಾಗ್ಯ: ಇದಕ್ಕೆಲ್ಲಾ ಬೆಂಗಳೂರೇ ಕಾರಣ

ಮುಂದಿನ ಸುದ್ದಿ
Show comments