Webdunia - Bharat's app for daily news and videos

Install App

Bengaluru Rain: ಇಂದಿನ KKR vs RCB ಪಂದ್ಯಾಟದ ಟಿಕೆಟ್ ಖರೀದಿಸಿದವರಿಗೆ ಬಿಗ್ ಶಾಕ್‌

Sampriya
ಶನಿವಾರ, 17 ಮೇ 2025 (19:05 IST)
Photo Credit X
ಬೆಂಗಳೂರು: ಕಳೆದ ಕೆಲ ಗಂಟೆಗಳಿಂದ ನಿರಂತರವಾಗಿ ಬೆಂಗಳೂರಿನಲ್ಲಿ ಸುರಿದ ಮಳೆಗೆ ಭಾರೀ ಟ್ರಾಫಿಕ್ ಜಾಮ್ ಆಗಿದೆ. ಇದೀಗ ಮಳೆಯ ಪರಿಣಾಮ ಇಂದು ನಡೆಯುವ ಕೆಕೆಆರ್‌ ಹಾಗೂ ಆರ್‌ಸಿಬಿ ಪಂದ್ಯಾಟಕ್ಕೂ ಬಿಸಿ ಮುಟ್ಟುವ ಸಾಧ್ಯತೆಯಿದೆ.

ಕೆಲ ಗಂಟೆಗಳಿಂದ ಬೆಂಗಳೂರಿನ ಹಲವೆಡೆ ನಿರಂತರ ಮಳೆಯಾಗಿದೆ. ಇನ್ನೂ ಪಂದ್ಯಾಟವಿರುವುದರಿಂದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ವಾಹನ ದಟ್ಟನೆ ಹೆಚ್ಚಾಗಿ, ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಯಿತು.

ಮಳೆಯಿಂದಾಗಿ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಾಟ ವಿಳಂಭವಾಗುವ ಸಾಧ್ಯತೆಯಿದೆ. ಇದರಿಂದ ಇಂದಿನ ಪಂದ್ಯಾಟ ನೋಡಲು ಟಿಕೆಟ್ ಖರೀದಿಸಿದವರಿಗೆ ತಲೆ ಬಿಸಿ ಶುರುವಾಗಿದೆ.

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆದ ಆಫರೇಷನ್ ಸಿಂಧೂರ್ ಬಳಿಕ ಐಪಿಎಲ್‌ 2025ಕ್ಕೆ ತಾತ್ಕಾಲಿಕ ತಡೆ ನೀಡಲಾಗಿತ್ತು. ಇದೀಗ ಮತ್ತೇ ಐಪಿಎಲ್‌ ಪುನರ್ ಆರಂಭಗೊಂಡಿದ್ದು, ಇಂದು ಮೊದಲ ಪಂದ್ಯಾಟವನ್ನು ಬೆಂಗಳೂರಿನಲ್ಲಿ ಕೆಕೆಆರ್‌ ಹಾಗೂ ಆರ್‌ಸಿಬಿ ವಿರುದ್ಧ ನಡೆಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Rain: ಇಂದಿನ KKR vs RCB ಪಂದ್ಯಾಟದ ಟಿಕೆಟ್ ಖರೀದಿಸಿದವರಿಗೆ ಬಿಗ್ ಶಾಕ್‌

ನೀರಜ್‌ ಚೋಪ್ರಾ ಹೊಸ ಮೈಲಿಗಲ್ಲು: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಅಭಿನಂದನೆಗಳ ಮಹಾಪೂರ

Rohit Sharma: ಆ ಸ್ಟ್ಯಾಂಡ್ ಗೇ ಸಿಕ್ಸರ್ ಹೊಡಿ ಎಂದ ರವಿಶಾಸ್ತ್ರಿ: ರೋಹಿತ್ ಶರ್ಮಾ ಉತ್ತರ ವಿಡಿಯೋ ನೋಡಿ

Rohit Sharma video: ಎಲ್ಲರ ಎದುರೇ ಸಹೋದರನಿಗೆ ಬೈದ ರೋಹಿತ್ ಶರ್ಮಾ

Rohit Sharma Video: ಗುದ್ಬಿಡ್ತೀನಿ ನೋಡು: ಅಭಿಮಾನಿ ಜೊತೆ ರೋಹಿತ್ ಶರ್ಮಾ ಕೀಟಲೆ

ಮುಂದಿನ ಸುದ್ದಿ
Show comments