Webdunia - Bharat's app for daily news and videos

Install App

Bengaluru Rain: ಇಂದಿನ KKR vs RCB ಪಂದ್ಯಾಟದ ಟಿಕೆಟ್ ಖರೀದಿಸಿದವರಿಗೆ ಬಿಗ್ ಶಾಕ್‌

Sampriya
ಶನಿವಾರ, 17 ಮೇ 2025 (19:05 IST)
Photo Credit X
ಬೆಂಗಳೂರು: ಕಳೆದ ಕೆಲ ಗಂಟೆಗಳಿಂದ ನಿರಂತರವಾಗಿ ಬೆಂಗಳೂರಿನಲ್ಲಿ ಸುರಿದ ಮಳೆಗೆ ಭಾರೀ ಟ್ರಾಫಿಕ್ ಜಾಮ್ ಆಗಿದೆ. ಇದೀಗ ಮಳೆಯ ಪರಿಣಾಮ ಇಂದು ನಡೆಯುವ ಕೆಕೆಆರ್‌ ಹಾಗೂ ಆರ್‌ಸಿಬಿ ಪಂದ್ಯಾಟಕ್ಕೂ ಬಿಸಿ ಮುಟ್ಟುವ ಸಾಧ್ಯತೆಯಿದೆ.

ಕೆಲ ಗಂಟೆಗಳಿಂದ ಬೆಂಗಳೂರಿನ ಹಲವೆಡೆ ನಿರಂತರ ಮಳೆಯಾಗಿದೆ. ಇನ್ನೂ ಪಂದ್ಯಾಟವಿರುವುದರಿಂದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ವಾಹನ ದಟ್ಟನೆ ಹೆಚ್ಚಾಗಿ, ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಯಿತು.

ಮಳೆಯಿಂದಾಗಿ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಾಟ ವಿಳಂಭವಾಗುವ ಸಾಧ್ಯತೆಯಿದೆ. ಇದರಿಂದ ಇಂದಿನ ಪಂದ್ಯಾಟ ನೋಡಲು ಟಿಕೆಟ್ ಖರೀದಿಸಿದವರಿಗೆ ತಲೆ ಬಿಸಿ ಶುರುವಾಗಿದೆ.

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ನಡೆದ ಆಫರೇಷನ್ ಸಿಂಧೂರ್ ಬಳಿಕ ಐಪಿಎಲ್‌ 2025ಕ್ಕೆ ತಾತ್ಕಾಲಿಕ ತಡೆ ನೀಡಲಾಗಿತ್ತು. ಇದೀಗ ಮತ್ತೇ ಐಪಿಎಲ್‌ ಪುನರ್ ಆರಂಭಗೊಂಡಿದ್ದು, ಇಂದು ಮೊದಲ ಪಂದ್ಯಾಟವನ್ನು ಬೆಂಗಳೂರಿನಲ್ಲಿ ಕೆಕೆಆರ್‌ ಹಾಗೂ ಆರ್‌ಸಿಬಿ ವಿರುದ್ಧ ನಡೆಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆಕಾಶ್‌ ದೀಪ್‌ ಬೆಂಕಿ ದಾಳಿಗೆ ಇಂಗ್ಲೆಂಡ್ ತತ್ತರ: ಶುಭಮನ್‌ ಗಿಲ್‌ ಬಗಳಕ್ಕೆ ದಾಖಲೆಯ 336 ರನ್‌ಗಳ ಭರ್ಜರಿ ಜಯ

England-India Test: ರನ್‌ ಹೊಳೆ ಹರಿಸಿದ ಶುಭಮನ್‌ ಗಿಲ್‌ನನ್ನು ಮುಕ್ತ ಕಂಠದಿಂದ ಕೊಂಡಾಡಿದ ವಿರಾಟ್‌ ಕೊಹ್ಲಿ

ಇಂಗ್ಲೆಂಡ್ ವಿರುದ್ಧ ಮಿಂಚಿನ ಶತಕ ಸಿಡಿಸಿ ಅಬ್ಬರಿಸಿದ ವೈಭವ್‌ ಸೂರ್ಯವಂಶಿ: ಹಲವು ದಾಖಲೆಗಳು ಉಡೀಸ್‌

ಎನ್‌ಸಿ ಕ್ಲಾಸಿಕ್‌ನಲ್ಲಿ ಚಿನ್ನಕ್ಕೆ ಗುರಿಯಿಟ್ಟ ಚೋಪ್ರಾ: ಜಾವೆಲಿನ್‌ ಹಬ್ಬದಲ್ಲಿ ಮಿಂದೆದ್ದ ಸಿಲಿಕಾನ್‌ ಸಿಟಿ ಮಂದಿ

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಮುಂದಿನ ಸುದ್ದಿ
Show comments