ಬೆಂಗಳೂರು ಟೆಸ್ಟ್ ಕೂಡಾ ಮೂರೇ ದಿನಕ್ಕೆ ಮುಕ್ತಾಯ?

Webdunia
ಭಾನುವಾರ, 13 ಮಾರ್ಚ್ 2022 (10:07 IST)
ಬೆಂಗಳೂರು: ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯವೂ ಮೂರೇ ದಿನಕ್ಕೆ ಮುಕ್ತಾಯಗೊಳ್ಳುವ ಎಲ್ಲಾ ಸೂಚನೆಯಿದೆ.

ಮೊದಲ ದಿನದಾಟದಲ್ಲಿ ಎರಡೂ ತಂಡಗಳ ವಿಕೆಟ್ ಗಳು ತರಗೆಲೆಯಂತೆ ಉರುಳಿವೆ. ಇಂತಹ ಪಿಚ್ ನಲ್ಲಿ ಟೆಸ್ಟ್ ಪಂದ್ಯ ಐದೂ ದಿನ ನಡೆದರೆ ಅದು ದೊಡ್ಡ ಪವಾಡ.

ನಿನ್ನೆಯ ದಿನದಂತ್ಯಕ್ಕೆ ಲಂಕಾ ಮೊದಲ ಇನಿಂಗ್ಸ್ ನಲ್ಲಿ 6 ವಿಕೆಟ್ ಕಳೆದುಕೊಂಡು 86 ರನ್ ಗಳಿಸಿತ್ತು. ಭಾರತದ ಮೊದಲ ಇನಿಂಗ್ಸ್ 252 ರನ್ ಗಳಿಗೆ ಸಮಾಪ್ತಿಯಾಗಿತ್ತು. ಅಂದರೆ ಒಂದೇ ದಿನ 16 ವಿಕೆಟ್ ಪತನವಾಗಿದೆ.

ಹೀಗಾಗಿ ಇಂದು ಲಂಕಾ ಬೇಗನೇ ಔಟಾದರೆ ಭಾರತ ಇಡೀ ದಿನ ದ್ವಿತೀಯ ಇನಿಂಗ್ಸ್ ಆಡಿದರೆ ನಾಳೆಯೇ ಶ್ರೀಲಂಕಾಕ್ಕೆ ದ್ವಿತೀಯ ಸರದಿ ಆಡಲು ಅವಕಾಶ ಸಿಗಲಿದೆ. ಹೀಗಾದಲ್ಲಿ ನಾಳೆಯೇ ಪಂದ್ಯ ಮುಗಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆ: ಕೊನೆಯ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಅಬ್ಬರಿಸಿದ ಡೆಲ್ಲಿ ಕ್ಯಾಪಿಟಲ್ಸ್‌

IPL 2026: ಮುಂಬೈ ಇಂಡಿಯನ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ರಾಜಸ್ಥಾನ ರಾಯಲ್ಸ್‌ ಎಂಟ್ರಿ

ಕ್ರಿಕೆಟ್ ತಾಳ್ಮೆಯನ್ನು ಪರೀಕ್ಷಿಸುತ್ತದೆ: ಮಗ ಅರ್ಜುನ್ ಚೊಚ್ಚಲ ಪ್ರದರ್ಶನಕ್ಕೆ ಫುಲ್ ಖುಷ್ ಆದ ಸಚಿನ್ ತೆಂಡೂಲ್ಕರ್‌

ಭಾರತ T20I ನಾಯಕತ್ವ ಯಾರ ಹೆಗಲಿಗೆ

ಹಾಲಿ ಐಪಿಎಲ್‌ನಲ್ಲಿ ಕಣಕ್ಕಿಳಿಯದ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ ಘೋಷಣೆಯತ್ತ ಎಲ್ಲರ ಚಿತ್ತ

ಮುಂದಿನ ಸುದ್ದಿ
Show comments