Webdunia - Bharat's app for daily news and videos

Install App

ಕ್ರೀಡಾ ಪ್ರಶಸ್ತಿ ಸಮಾರಂಭಕ್ಕೆ ಗೈರಾಗಲಿರುವ ರವೀಂದ್ರ ಜಡೇಜಾ, ಭಜರಂಗ್ ಪೂನಿಯಾ

Webdunia
ಗುರುವಾರ, 29 ಆಗಸ್ಟ್ 2019 (10:48 IST)
ನವದೆಹಲಿ: ಇಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಾರಂಭಕ್ಕೆ ಕ್ರಿಕೆಟಿಗ ರವೀಂದ್ರ ಜಡೇಜಾ ಮತ್ತು ಕುಸ್ತಿಪಟು ಭಜರಂಗ್ ಪೂನಿಯಾ ಗೈರಾಗಲಿದ್ದಾರೆ.


ವೆಸ್ಟ್ ಇಂಡೀಸ್ ನಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಗಾಗಿ ತೆರಳಿರುವುದರಿಂದ ಜಡೇಜಾ ಗೈರು ಹಾಜರಾಗಲಿದ್ದಾರೆ. ಇನ್ನು ಮುಂಬರುವ ವಿಶ್ವಚಾಂಪಿಯನ್ ಶಿಪ್ ಕುಸ್ತಿ ಪಂದ್ಯಾವಳಿಗಾಗಿ ರಷ್ಯಾದಲ್ಲಿ ತರಬೇತಿ ಪಡೆಯುತ್ತಿರುವ ಕಾರಣಕ್ಕೆ ಭಜರಂಗ್ ಪೂನಿಯಾ ಸಮಾರಂಭ ತಪ್ಪಿಸಿಕೊಳ್ಳಲಿದ್ದಾರೆ.

ಜಡೇಜಾ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದರೆ, ಪೂನಿಯಾ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇಂದು ರಾಷ್ಟ್ರಪತಿಗಳಿಂದ ಪ್ರಶಸ್ತಿ ವಿಜೇತರು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಇಂದು ಸಮಾರಂಭಕ್ಕೆ ಗೈರು ಹಾಜರಾದ ಕ್ರೀಡಾಳುಗಳು ತವರಿಗೆ ವಾಪಸಾದ ಬಳಿಕ ಕ್ರೀಡಾ ಸಚಿವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

IND vs ENG: ಟೀಂ ಇಂಡಿಯಾಗೆ ಬಿಗ್ ಶಾಕ್, ರಿಷಭ್ ಪಂತ್ ಸರಣಿಯಿಂದಲೇ ಔಟ್

ಬ್ರೇಕ್ ನಲ್ಲೂ ಪೆವಿಲಿಯನ್ ನಲ್ಲಿ ಸಾಯಿ ಸುದರ್ಶನ್ ಗೆ ಇದೆಂಥಾ ಅಭ್ಯಾಸ

ಕರುಣ್ ನಾಯರ್ ವೃತ್ತಿ ಜೀವನ ಇಲ್ಲಿಗೇ ಕೊನೆಯಾಯ್ತಾ

Rishabh Pant: ಚೆಂಡು ಬಡಿದ ರಭಸಕ್ಕೆ ರಿಷಭ್ ಪಂತ್ ಪಾದದ ಗತಿ ಏನಾಗಿದೆ ನೋಡಿ: ವಿಡಿಯೋ

ಮುಂದಿನ ಸುದ್ದಿ
Show comments