Webdunia - Bharat's app for daily news and videos

Install App

ಹಳಿ ತಪ್ಪಿದ ಟೀಂ ಇಂಡಿಯಾ ಬೌಲಿಂಗ್ ವಿಭಾಗಕ್ಕೆ ಹೊಸ ಸೇರ್ಪಡೆ

Webdunia
ಶುಕ್ರವಾರ, 26 ಅಕ್ಟೋಬರ್ 2018 (08:55 IST)
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯದಲ್ಲಿ ಭಾರತ ತಂಡದ ಬೌಲರ್ ಗಳ ನಿರಾಶದಾಯಕ ಪ್ರದರ್ಶನದ ನಂತರ ಅಂತಿಮ ಮೂರು ಏಕದಿನ ಪಂದ್ಯಕ್ಕೆ ಇಬ್ಬರು ಪ್ರಮುಖ ವೇಗಿಗಳನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ.

ಕೊನೆಯ ಮೂರು ಪಂದ್ಯಗಳಿಗೆ 15 ಸದಸ್ಯರ ತಂಡ ಪ್ರಕಟಿಸಿದ ಬಿಸಿಸಿಐ ಏಕದಿನ ಸ್ಪೆಷಲಿಸ್ಟ್ ಗಳಾದ ಭುವನೇಶ್ವರ್ ಕುಮಾರ್ ಮತ್ತು ಜಸ್ಪ್ರೀತ್ ಬುಮ್ರಾರನ್ನು ಮರಳಿ ಕರೆಸಿದೆ.

ಈಗಾಗಲೇ ಶ್ರಾದ್ಧೂಲ್ ಠಾಕೂರ್ ಗಾಯದ ಕಾರಣದಿಂದ ಹೊರ ನಡೆದಿದ್ದಾರೆ. ಇನ್ನು, ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ವಿಪರೀತ ರನ್ ಬಿಟ್ಟುಕೊಟ್ಟಿದ್ದ ಮೊಹಮ್ಮದ್ ಶಮಿಗೆ ಕೊಕ್ ನೀಡಲಾಗಿದೆ. ಉಳಿದಂತೆ ಮೊದಲಿನ ತಂಡವನ್ನೇ ಉಳಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments