Webdunia - Bharat's app for daily news and videos

Install App

ಮಳೆ ನಿಂತ ಮೇಲೆ ಆಸ್ಟ್ರೇಲಿಯಾ ಮೇಲೆ ಭುವನೇಶ್ವರ್ ಆಟ!

Webdunia
ಶುಕ್ರವಾರ, 18 ಜನವರಿ 2019 (09:39 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಏಕದಿನ ಪಂದ್ಯದಲ್ಲಿ ಮಳೆಯಿಂದಾಗಿ ಆಟ ಕೊಂಚ ತಡವಾಗಿ ಆರಂಭವಾದರೂ ಇದೀಗ ಟೀಂ ಇಂಡಿಯಾ ಎದುರಾಳಿಗೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾಗಿದೆ.


ಎರಡು ಎಸೆತವಾದ ಬಳಿಕ ಮಳೆ ಬಂದಿದ್ದರಿಂದ ಆಟ ಕೆಲ ಕಾಲ ಸ್ಥಗಿತಗೊಂಡಿತು. ನಂತರ ಮಳೆ ನಿಂತು ಆಟ ಶುರುವಾದ ಮೇಲೆ ವೇಗಿ ಭುವನೇಶ್ವರ್ ಕುಮಾರ್ ಆರಂಭದಲ್ಲೇ ಆಸೀಸ್ ಆರಂಭಿಕರ ವಿಕೆಟ್ ಕಿತ್ತು ಆಘಾತ ನೀಡಿದರು.

ಆದರೆ ಇದಾದ ಬಳಿಕ ತಂಡಕ್ಕೆ ಚೇತರಿಕೆ ನೀಡಿರುವ ಶಾನ್ ಮಾರ್ಷ್ (16) ಮತ್ತು ಉಸ್ಮಾನ್ ಖವಾಜ (17)  ಇದುವರೆಗೆ 28 ರನ್ ಗಳ ಜತೆಯಾಟವಾಡಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಆಸೀಸ್ 17 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 55 ರನ್ ಗಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments