Webdunia - Bharat's app for daily news and videos

Install App

ಮಳೆ ನಿಂತ ಮೇಲೆ ಆಸ್ಟ್ರೇಲಿಯಾ ಮೇಲೆ ಭುವನೇಶ್ವರ್ ಆಟ!

Webdunia
ಶುಕ್ರವಾರ, 18 ಜನವರಿ 2019 (09:39 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ತೃತೀಯ ಏಕದಿನ ಪಂದ್ಯದಲ್ಲಿ ಮಳೆಯಿಂದಾಗಿ ಆಟ ಕೊಂಚ ತಡವಾಗಿ ಆರಂಭವಾದರೂ ಇದೀಗ ಟೀಂ ಇಂಡಿಯಾ ಎದುರಾಳಿಗೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾಗಿದೆ.


ಎರಡು ಎಸೆತವಾದ ಬಳಿಕ ಮಳೆ ಬಂದಿದ್ದರಿಂದ ಆಟ ಕೆಲ ಕಾಲ ಸ್ಥಗಿತಗೊಂಡಿತು. ನಂತರ ಮಳೆ ನಿಂತು ಆಟ ಶುರುವಾದ ಮೇಲೆ ವೇಗಿ ಭುವನೇಶ್ವರ್ ಕುಮಾರ್ ಆರಂಭದಲ್ಲೇ ಆಸೀಸ್ ಆರಂಭಿಕರ ವಿಕೆಟ್ ಕಿತ್ತು ಆಘಾತ ನೀಡಿದರು.

ಆದರೆ ಇದಾದ ಬಳಿಕ ತಂಡಕ್ಕೆ ಚೇತರಿಕೆ ನೀಡಿರುವ ಶಾನ್ ಮಾರ್ಷ್ (16) ಮತ್ತು ಉಸ್ಮಾನ್ ಖವಾಜ (17)  ಇದುವರೆಗೆ 28 ರನ್ ಗಳ ಜತೆಯಾಟವಾಡಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಆಸೀಸ್ 17 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 55 ರನ್ ಗಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿಯ ಸೋಲಿಗೆ ಮುಲ್ಲನಪುರದಲ್ಲಿ ಸೇಡು ತೀರಿಸಲು ಸಜ್ಜಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

ಮೊದಲ ಎಸೆತದಲ್ಲೇ ಸಿಕ್ಸರ್‌ ಸಿಡಿಸಿದ 14ರ ಪೋರ: ಐಪಿಎಲ್‌ನಲ್ಲಿ ಸೂರ್ಯವಂಶಿ ವೈಭವ ಶುರು

IPL 2025 DC vs GT: ನಿಂದು ಎಷ್ಟಿದೆಯೋ ನೋಡ್ಕೋ ಯುವ ಕ್ರಿಕೆಟಿಗನಿಗೆ ಮೈದಾನದಲ್ಲೇ ಝಾಡಿಸಿದ ಇಶಾಂತ್ ಶರ್ಮಾ video

ಬಟ್ಲರ್‌ ಅಬ್ಬರಕ್ಕೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನದಿಂದ ಕೆಳಗಿಳಿಸಿದ ಗುಜರಾತ್ ಟೈಟಾನ್ಸ್‌

GT vs DC Match:ಅಹಮಾದಾಬಾದ್‌ ಬಿಸಿಲ ತಾಪಕ್ಕೆ ಗ್ರೌಂಡ್‌ನಲ್ಲೇ ಸುಸ್ತಾದ ಇಶಾಂತ್ ಶರ್ಮಾ, ಅವಸ್ಥೆ ನೋಡಿ ಗಾಳಿ ಬೀಸಿದ ಸಹ ಆಟಗಾರರು

ಮುಂದಿನ ಸುದ್ದಿ
Show comments