Webdunia - Bharat's app for daily news and videos

Install App

ಭುವನೇಶ್ವರ್ ಕುಮಾರ್ ಗೆ ಟೀಂ ಇಂಡಿಯಾದಲ್ಲಿ ಕೊನೆಯ ಅವಕಾಶ

Webdunia
ಬುಧವಾರ, 8 ನವೆಂಬರ್ 2023 (11:43 IST)
Photo Courtesy: Twitter
ಮುಂಬೈ: ಇನ್ನೇನು ಟೀಂ ಇಂಡಿಯಾದಲ್ಲಿ ಅವಕಾಶವೇ ಇಲ್ಲ ಎಂದು ಕೂತಿದ್ದ ವೇಗಿ ಭುವನೇಶ್ವರ್ ಕುಮಾರ್ ಗೆ ಕೊನೆಯ ಅವಕಾಶವೊಂದು ಸಿಗುವ ಸಾಧ‍್ಯತೆಯಿದೆ.

ಏಕದಿನ ವಿಶ್ವಕಪ್ ಕ್ರಿಕೆಟ್ ಬಳಿಕ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವೆ ನವಂಬರ್ 23 ರಿಂದ ಟಿ20 ಸರಣಿ ನಡೆಯಲಿದೆ. ಈ ಸರಣಿಗೆ ಭುವನೇಶ್ವರ್ ಕುಮಾರ್ ಗೆ ಅವಕಾಶ ಸಿಗುವ ಸಾಧ‍್ಯತೆಯಿದೆ ಎನ್ನಲಾಗಿದೆ.

ಈ ಸರಣಿಗೆ ಕೊಹ್ಲಿ, ರೋಹಿತ್, ಕುಲದೀಪ್, ಬುಮ್ರಾ ಸೇರಿದಂತೆ ಖಾಯಂ ಆಟಗಾರರಿಗೆ ವಿಶ್ರಾಂತಿ ನೀಡಿ ಕಿರಿಯ ಆಟಗಾರರಿಗೆ ಮಣೆ ಹಾಕಲಾಗುತ್ತದೆ. ಇವರ ಜೊತೆ ವೇಗಿ ಭುವಿ ಕೂಡಾ ಅವಕಾಶ ಪಡೆಯುವ ಸಾಧ‍್ಯತೆಯಿದೆ. ಭುವಿ ಇತ್ತೀಚೆಗೆ ದೇಶೀಯ ಕ್ರಿಕೆಟ್ ನಲ್ಲಿ ಮಿಂಚಿದ್ದರು. ಹೀಗಾಗಿ ಮತ್ತೆ ಅವರಿಗೆ ಟೀಂ ಇಂಡಿಯಾ ಕರೆ ಸಿಗುವ ಸಾಧ‍್ಯತೆಯಿದೆ ಎಂಬ ಮಾತು ದಟ್ಟವಾಗಿ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments