Webdunia - Bharat's app for daily news and videos

Install App

ಟೀಂ ಇಂಡಿಯಾದಲ್ಲೂ ಮೀಸಲಾತಿಗೆ ಮೊರೆಯಿಟ್ಟ ಬಿಜೆಪಿ ಸಂಸದ!

Webdunia
ಶುಕ್ರವಾರ, 30 ಡಿಸೆಂಬರ್ 2016 (08:23 IST)
ನವದೆಹಲಿ: ದೇಶದಲ್ಲಿ ಸರ್ಕಾರದ ಯಾವುದೇ ಸವಲತ್ತುಗಳಲ್ಲಿ ಪರಿಶಿಷ್ಟ ಜಾತಿ ವರ್ಗದವರಿಗೆ ಮೀಸಲಾತಿ ಇದೆ. ಅದೇ ಮೀಸಲಾತಿ ಕ್ರಿಕೆಟ್ ನಲ್ಲೂ ಬರಬೇಕೆಂಬ ವಿಚಿತ್ರ ಬೇಡಿಕೆಯನ್ನು ಬಿಜೆಪಿ ಸಂಸದರೊಬ್ಬರು ಮುಂದಿಟ್ಟಿದ್ದಾರೆ.


ದೆಹಲಿ ವಾಯವ್ಯ ಪ್ರದೇಶದ ಸಂಸದ ಉದಿತ್ ರಾಜ್ ಇಂತಹ ವಿಚಿತ್ರ ಬೇಡಿಕೆಯಿಟ್ಟವರು. ಕೇವಲ ಪತ್ರಿಕೆಯಲ್ಲಿ ಹೇಳಿಕೆ ನೀಡಿರುವುದು ಮಾತ್ರವಲ್ಲ, ತನ್ನ ಬೇಡಿಕೆಯನ್ನು ಶೀಘ್ರದಲ್ಲೇ ಭಾರತದಲ್ಲಿ ಕ್ರಿಕೆಟ್ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಸಿಸಿಐ ಮತ್ತು ಪ್ರಧಾನಿ ನರೇಂದ್ರ ಮೋದಿಗೂ ತಲುಪಿಸುವುದಾಗಿ ಹೇಳಿಕೊಂಡಿದ್ದಾರೆ.

ಇದೇ ಸಂಸದರು ಹಿಂದೊಮ್ಮೆ ಭಾರತೀಯ ಅಥ್ಲಿಟ್ ಗಳು ಉಸೇನ್ ಬೋಲ್ಟ್ ರಂತೆ ಬೀಫ್ ತಿನ್ನಬೇಕು ಎಂದು ವಿವಾದಿತ ಹೇಳಿಕೆ ನೀಡಿದ್ದರು. ಈಗ ಮತ್ತೊಮ್ಮೆ ತಮ್ಮ ಹರಕು ಬಾಯಿ ಬಿಟ್ಟಿದ್ದು, ಕ್ರಿಕೆಟ್ ತಂಡದಲ್ಲಿ ಮೀಸಲಾತಿ ಬಗ್ಗೆ ಮಾತನಾಡಿದ್ದಾರೆ.  ದೇಶದಲ್ಲಿ ಇನ್ನೂ ಯಾವುದಕ್ಕೆಲ್ಲಾ ಮೀಸಲಾತಿ ನೀಡಬೇಕೋ? ಕ್ರೀಡೆಯ ಗಂಧ ಗಾಳಿ ಗೊತ್ತಿಲ್ಲದವರು ಮಾತ್ರ ಇಂತಹ ಮಾತನಾಡಲು ಸಾಧ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ಮುಂದಿನ ಸುದ್ದಿ
Show comments