ಟೀಂ ಇಂಡಿಯಾದಲ್ಲೂ ಮೀಸಲಾತಿಗೆ ಮೊರೆಯಿಟ್ಟ ಬಿಜೆಪಿ ಸಂಸದ!

Webdunia
ಶುಕ್ರವಾರ, 30 ಡಿಸೆಂಬರ್ 2016 (08:23 IST)
ನವದೆಹಲಿ: ದೇಶದಲ್ಲಿ ಸರ್ಕಾರದ ಯಾವುದೇ ಸವಲತ್ತುಗಳಲ್ಲಿ ಪರಿಶಿಷ್ಟ ಜಾತಿ ವರ್ಗದವರಿಗೆ ಮೀಸಲಾತಿ ಇದೆ. ಅದೇ ಮೀಸಲಾತಿ ಕ್ರಿಕೆಟ್ ನಲ್ಲೂ ಬರಬೇಕೆಂಬ ವಿಚಿತ್ರ ಬೇಡಿಕೆಯನ್ನು ಬಿಜೆಪಿ ಸಂಸದರೊಬ್ಬರು ಮುಂದಿಟ್ಟಿದ್ದಾರೆ.


ದೆಹಲಿ ವಾಯವ್ಯ ಪ್ರದೇಶದ ಸಂಸದ ಉದಿತ್ ರಾಜ್ ಇಂತಹ ವಿಚಿತ್ರ ಬೇಡಿಕೆಯಿಟ್ಟವರು. ಕೇವಲ ಪತ್ರಿಕೆಯಲ್ಲಿ ಹೇಳಿಕೆ ನೀಡಿರುವುದು ಮಾತ್ರವಲ್ಲ, ತನ್ನ ಬೇಡಿಕೆಯನ್ನು ಶೀಘ್ರದಲ್ಲೇ ಭಾರತದಲ್ಲಿ ಕ್ರಿಕೆಟ್ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಸಿಸಿಐ ಮತ್ತು ಪ್ರಧಾನಿ ನರೇಂದ್ರ ಮೋದಿಗೂ ತಲುಪಿಸುವುದಾಗಿ ಹೇಳಿಕೊಂಡಿದ್ದಾರೆ.

ಇದೇ ಸಂಸದರು ಹಿಂದೊಮ್ಮೆ ಭಾರತೀಯ ಅಥ್ಲಿಟ್ ಗಳು ಉಸೇನ್ ಬೋಲ್ಟ್ ರಂತೆ ಬೀಫ್ ತಿನ್ನಬೇಕು ಎಂದು ವಿವಾದಿತ ಹೇಳಿಕೆ ನೀಡಿದ್ದರು. ಈಗ ಮತ್ತೊಮ್ಮೆ ತಮ್ಮ ಹರಕು ಬಾಯಿ ಬಿಟ್ಟಿದ್ದು, ಕ್ರಿಕೆಟ್ ತಂಡದಲ್ಲಿ ಮೀಸಲಾತಿ ಬಗ್ಗೆ ಮಾತನಾಡಿದ್ದಾರೆ.  ದೇಶದಲ್ಲಿ ಇನ್ನೂ ಯಾವುದಕ್ಕೆಲ್ಲಾ ಮೀಸಲಾತಿ ನೀಡಬೇಕೋ? ಕ್ರೀಡೆಯ ಗಂಧ ಗಾಳಿ ಗೊತ್ತಿಲ್ಲದವರು ಮಾತ್ರ ಇಂತಹ ಮಾತನಾಡಲು ಸಾಧ್ಯ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಮುಂದಿನ ಸುದ್ದಿ
Show comments