Webdunia - Bharat's app for daily news and videos

Install App

ಮೊಹಮ್ಮದ್ ಸಿರಾಜ್ ರನ್ನು ಸಂಪರ್ಕಿಸಿದ್ದ ಬುಕಿಗಳು!

Webdunia
ಬುಧವಾರ, 19 ಏಪ್ರಿಲ್ 2023 (18:31 IST)
ಮುಂಬೈ: ಭಾರತ-ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಸರಣಿ ನಡುವೆ ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ರನ್ನು ಬುಕಿಗಳು ಸಂಪರ್ಕಿಸಿದ್ದರು ಎಂಬ ವಿಚಾರ ಬಹಿರಂಗವಾಗಿದೆ.

ಮ್ಯಾಚ್ ಫಿಕ್ಸಿಂಗ್ ಎಂಬ ಭೂತ ಆಗಾಗ ಕ್ರಿಕೆಟಿಗರನ್ನು ಕಾಡುತ್ತಲೇ ಇರುತ್ತದೆ. ಭಾರತ ಮತ್ತು ಆಸ್ಟ್ರೇಲಿಯಾ ಸರಣಿ ಎಂದರೆ ಬೇಡಿಕೆ ಹೆಚ್ಚು. ಈ ಸರಣಿಯ ಇನ್ ಸೈಡ್ ಮಾಹಿತಿ ಪಡೆಯುವುದಕ್ಕೆ ಬುಕಿಗಳು ಮೊಹಮ್ಮದ್ ಸಿರಾಜ್ ರನ್ನು ಸಂಪರ್ಕಿಸಿದ್ದರಂತೆ.

ಆದರೆ ಮೊಹಮ್ಮದ್ ಸಿರಾಜ್ ತಕ್ಷಣವೇ ಬಿಸಿಸಿಐನ ಭ್ರಷ್ಟಾಚಾರ ತಡೆ ಪಡೆಯ ಗಮನಕ್ಕೆ ಈ ವಿಚಾರ ತಂದಿದ್ದರು ಎನ್ನಲಾಗಿದೆ. ಅವರ ಪ್ರಾಮಾಣಿಕತೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

ಮುಂದಿನ ಸುದ್ದಿ
Show comments