Webdunia - Bharat's app for daily news and videos

Install App

ನೋಬಾಲ್ ಜಾಹೀರಾತಿನ ಬಗ್ಗೆ ಬುಮ್ರಾ ತೀವ್ರ ಅಸಮಾಧಾನ

Webdunia
ಶನಿವಾರ, 24 ಜೂನ್ 2017 (17:18 IST)
ಜೈಪುರ ಟ್ರಾಫಿಕ್ ಪೊಲೀಸರು ನೋಬಾಲ್ ಜಾಹೀರಾತು ಕುರಿತಂತೆ ಟೀಮ್ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕ್ಷಮೆ ಕೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಬುಮ್ರಾ ಎಸೆತದಲ್ಲಿ ಪಾಕಿಸ್ತಾನದ ಬ್ಯಾಟ್ಸ್`ಮನ್ ಫಖಾರ್ ಔಟಾಗಿದ್ದರು. ಆ ಬಾಲು ನೋಬಾಲ್ ಆಗಿದ್ದರಿಂದ ಆತ ಜೀವದಾನ ಪಡೆದ. ಬಳಿಕ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಇದೇ ನೋ ಬಾಲ್ ಇಮೇಜ್ ಬಳಸಿಕೊಂಡು ಜೈಪುರ ಪೊಲೀಸರು ಟ್ರಾಫಿಕ್ ಸುರಕ್ಷತೆ ಜಾಹೀರಾತು ತಯಾರಿಸಿದ್ದರು.

ಈ ಕುರಿತಂತೆ ಟ್ವೀಟ್ ಮಾಡಿದ್ದ ಬುಮ್ರಾ ಜೈಪುರ ಪೊಲೀಸರೇ ಒಳ್ಳೆಯ ಜಾಹೀರಾತು ಮಾಡಿದ್ದೀರಾ.. ಇದು ನೀವು ನಿಮ್ಮ ದೇಶವನ್ನ ಎಷ್ಟು ಪ್ರೀತಿಸುತ್ತೀರಾ ಎಂದು ತೋರಿಸುತ್ತದೆ ಎಂದು ಹೇಳಿದ್ದರು. ಮತ್ತೊಂದು ಟ್ವೀಟ್`ನಲ್ಲಿ ಜೈಪುರ ಟ್ರಾಫಿಕ್ ಪೊಲೀಸರೇ ಡೋಂಟ್ ವರಿ ನೀವು ನಿಮ್ಮ ಕೆಲಸದಲ್ಲಿ ಮಾಡಿದ ತಪ್ಪಿನ ಬಗ್ಗೆ ನಾನು ತಮಾಷೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವಿಟ್ಟರ್`ನಲ್ಲೇ ಪ್ರತಿಕ್ರಿಯಿಸಿರುವ ಜೈಪುರ ಟ್ರಾಫಿಕ್ ಪೊಲೀಸರು ನಿಮಗೆ  ಮತ್ತು ದೇಶದ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳಿಗೆ ಘಾಸಿಮಾಡುವ ಉದ್ದೇಶ ನಮ್ಮದಲ್ಲ. ಜನರಲ್ಲಿ ಅರಿವು ಮೂಡಿಸುವುದಷ್ಟೇ ನಮ್ಮ ಉದ್ದೇಶ. ನೀನು ದೇಶದ ಯೂತ್ ಐಕಾನ್, ನಮಗೆಲ್ಲ ಸ್ಫೂರ್ತಿ ಎಂದು ಕ್ಷಮೆ ಕೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ಮುಂದಿನ ಸುದ್ದಿ
Show comments