Webdunia - Bharat's app for daily news and videos

Install App

ಟೀಂ ಇಂಡಿಯಾ ಕೋಚ್ ಹುದ್ದೆಗೆ ಸಂದರ್ಶನವೇ ನಡೆಯಲ್ವಂತೆ!

Webdunia
ಸೋಮವಾರ, 10 ಜುಲೈ 2017 (12:30 IST)
ಮುಂಬೈ: ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನಾಂಕ. ಇಂದು ಮುಂಬೈಯಲ್ಲಿ ಸಭೆ ಸೇರಲಿರುವ ಕ್ರಿಕೆಟ್ ಸಲಹಾ ಸಮಿತಿ ಸದಸ್ಯರು ಕೋಚ್ ಅಭ್ಯರ್ಥಿಗಳ ಸಂದರ್ಶನ ನಡೆಸುವುದು ಡೌಟು ಎಂಬ ಸುದ್ದಿ ಬಂದಿದೆ.

 
ಕಳೆದ ವರ್ಷದಂತೆ ಸೌರವ್ ಗಂಗೂಲಿ, ಸಚಿನ್ ತೆಂಡುಲ್ಕರ್ ಮತ್ತು ವಿವಿಎಸ್ ಲಕ್ಷ್ಮಣ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿ ಸಂದರ್ಶನ ನಡೆಸುವ ಪರಿಪಾಠವನ್ನು ಈ ಬಾರಿ ಕೈ ಬಿಡುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ಹೇಳಿವೆ.

ಕಳೆದ ವರ್ಷ ರವಿ ಶಾಸ್ತ್ರಿಯನ್ನು ಸಂದರ್ಶಿಸುವಾಗ ಗಂಗೂಲಿ ಉಪಸ್ಥಿತರಿರಲಿಲ್ಲ ಎಂದು ದೊಡ್ಡ ವಿವಾದವಾಗಿತ್ತು. ಕೊನೆಗೆ ಇವರಿಬ್ಬರೂ ದಿಗ್ಗಜರು ಸಾರ್ವಜನಿಕವಾಗಿ ಕಿತ್ತಾಡಿಕೊಂಡಿದ್ದರು. ಇದೇ ಕಾರಣಕ್ಕೆ ಈ ವರ್ಷ ಆ ಪದ್ಧತಿಯನ್ನು ಕೈ ಬಿಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಮೂವರು ಕ್ರಿಕೆಟ್ ದಿಗ್ಗಜರು ಪರಸ್ಪರ ಚರ್ಚಿಸಿ ಕೋಚ್ ಆಯ್ಕೆ ಮಾಡಬಹುದು ಎಂದು ಅಂದಾಜಿಸಲಾಗಿದೆ.

ಹಾಗಿದ್ದರೂ ಅಂತಿಮ ತೀರ್ಮಾನ ಕ್ರಿಕೆಟ್ ಸಲಹಾ ಸಮಿತಿಯದ್ದಾಗಿರುತ್ತದೆ ಎಂದು ಬಿಸಿಸಿಐ ಮೂಲಗಳು ಹೇಳಿವೆ. ಮೂಲಗಳ ಪ್ರಕಾರ ರವಿಶಾಸ್ತ್ರಿ ಆಯ್ಕೆಯಾಗುವ ಎಲ್ಲಾ ಸಾಧ್ಯತೆಗಳಿವೆ.

ಇದನ್ನೂ ಓದಿ.. ‘ಸಮಯಕ್ಕೆ ಸರಿಯಾಗಿ ಊಟ ಕೊಡಲಿಲ್ಲವೆಂದು ಈ ವೃದ್ಧ ಪತ್ನಿಗೆ ಕೊಟ್ಟ ಶಿಕ್ಷೆಯೇನು ಗೊತ್ತಾ?!

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಮುಂದಿನ ಸುದ್ದಿ
Show comments