Webdunia - Bharat's app for daily news and videos

Install App

ಭಾರತದ ಕ್ರಿಕೆಟ್ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ: ಸಚಿನ್ ಆತ್ಮವಿಶ್ವಾಸ

Webdunia
ಶನಿವಾರ, 10 ಅಕ್ಟೋಬರ್ 2015 (18:27 IST)
ಟೀಂ ಇಂಡಿಯಾ ಸರಣಿ ಸೋಲುಗಳನ್ನು ಅನುಭವಿಸುತ್ತಿದ್ದರೂ ಕ್ರಿಕೆಟ್ ಕಣ್ಮಣಿ ಸಚಿನ್ ತೆಂಡೂಲ್ಕರ್ ಭಾರತ ಕ್ರಿಕೆಟ್ ಸರಿಯಾದ ದಿಕ್ಕಿನಲ್ಲಿ ಚಲಿಸುತ್ತಿದ್ದು, ಸುಧಾರಣೆಗೆ ಇನ್ನೂ  ಅವಕಾಶವಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
 
ಪ್ರಬಲ ಅಪೇಕ್ಷೆ ಇರುವ ತನಕ ಯುವ ಟಿಂ ಇಂಡಿಯಾ ಹಳಿಯ ಮೇಲೆ ಇರುತ್ತದೆ ಎಂದು ಸಚಿನ್ ಹೇಳಿದರು. ಸಚಿನ್ ನಿವೃತ್ತಿಯ ನಂತರ ಭಾರತದ ಕ್ರಿಕೆಟ್ ಸಾಗುತ್ತಿರುವ ದಿಕ್ಕಿನಿಂದ ಸಂತೋಷವಾಗಿದೆಯಾ ಎಂದು ಪ್ರಶ್ನಿಸಿದಾಗ ಸಚಿನ್ ಮೇಲಿನಂತೆ ಉತ್ತರಿಸಿದರು.  ಇಡೀ ದೇಶ ನಿಮ್ಮನ್ನು ನೋಡುತ್ತಿರುವುದರಿಂದ ಅವರ ಗಮನ ಕಳೆದುಕೊಳ್ಳಬಾರದು. ಅವರ ನಿರೀಕ್ಷೆಗಳನ್ನು ಪೂರೈಸಲು ನೀವು ಬದ್ಧರಾಗಿರಬೇಕು ಎಂದು ತೆಂಡೂಲ್ಕರ್ ದಿ ವೀಕ್ ನಿಯತಕಾಲಿಕಕ್ಕೆ ನೀಡಿದ ಸಂದರ್ಶನದಲ್ಲಿ ಭಾರತೀಯ ಕ್ರಿಕೆಟ್‌ ತಂಡಕ್ಕೆ ಕಿವಿಮಾತು ಹೇಳಿದರು. 
 
ಪ್ರಸಕ್ತ ಭಾರತೀಯ ಬ್ಯಾಟ್ಸ್‌ಮನ್‌ಗಳು ಸ್ಪಿನ್‌ಗೆ ಸುಲಭವಾಗಿ  ಪ್ರಭಾವಿತರಾಗುತ್ತಾರೆಂಬ ಕಲ್ಪನೆಯನ್ನು ತಳ್ಳಿಹಾಕಿದ ಅವರು , ನಾನು ಹಾಗೆ ಭಾವಿಸುವುದಿಲ್ಲ.  ಮುಂಚೆ ವಿದೇಶಿಯರಿಗೆ ಭಾರತದಲ್ಲಿ ಆಡುವುದಕ್ಕೆ ಸಾಕಷ್ಟು ಅವಕಾಶವಿರಲಿಲ್ಲ. ಈಗ ಮೇಲಿನ ಕ್ರಮಾಂಕದ ನಾಲ್ಕೈದು ಆಟಗಾರರು ಐಪಿಎಲ್ ಭಾಗವಾಗಿದ್ದಾರೆ.  ಕೋಚ್‍‌ಗಳು ಕೂಡ ಭಾರತದಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದು, ಭಾರತದ ಪರಿಸ್ಥಿತಿಗೆ ಹೊಂದಿಕೊಂಡಿದ್ದಾರೆ ಎಂದು ಸಚಿನ್ ಹೇಳಿದರು. 
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments