ಅಯೋಧ್ಯೆಯಲ್ಲಿ ಸಾಂಪ್ರದಾಯಿಕ ಡ್ರೆಸ್ ನಲ್ಲಿ ಮಿಂಚಿದ ಸಚಿನ್, ಅನಿಲ್ ಕುಂಬ್ಳೆ

Krishnaveni K
ಸೋಮವಾರ, 22 ಜನವರಿ 2024 (13:19 IST)
ಅಯೋಧ್ಯೆ: ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾರತದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ‍್ಯರು, ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ.

ಅನೇಕ ಕ್ಷೇತ್ರದ ಸಾಧಕರಿಗೆ ರಾಮಜನ್ಮಭೂಮಿ ಟ್ರಸ್ಟ್ ಆಹ್ವಾನ ನೀಡಿತ್ತು. ಅದರಂತೆ ಕ್ರಿಕೆಟ್, ಸಿನಿಮಾ, ಸಾಹಿತ್ಯ, ಉದ್ಯಮ ಸೇರಿದಂಥೆ ವಿವಿಧ ಕ್ಷೇತ್ರದ ಗಣ್ಯರು ಆಗಮಿಸಿದ್ದಾರೆ.

ಕ್ರಿಕೆಟ್ ಲೋಕದ ದೇವರು ಸಚಿನ್ ತೆಂಡುಲ್ಕರ್, ರವೀಂದ್ರ ಜಡೇಜಾ, ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಅಥ್ಲೆಟ್ ಪಿ.ಟಿ ಉಷಾ ಭಾಗಿಯಾಗಿದ್ದಾರೆ. ಸೆಲೆಬ್ರಿಟಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ್ದಾರೆ.

ಇನ್ನು, ಸಿನಿಮಾ ಕ್ಷೇತ್ರದ ಗಣ್ಯರ ಪೈಕಿ ನಟ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್, ಮೆಗಾಸ್ಟಾರ್ ಚಿರಂಜೀವಿ, ರಾಮ್ ಚರಣ್, ರಿಷಬ್ ಶೆಟ್ಟಿ, ವಿಕ್ಕಿ ಕೌಶಾಲ್, ಕತ್ರಿನಾ ಕೈಫ್, ಸೋನು ನಿಗಂ, ಉದ್ಯಮಿ ಮುಖೇಶ್ ಅಂಬಾನಿ ಕುಟುಂಬ ಸೇರಿದಂತೆ ಗಣ್ಯಾತಿಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ಮುಂದಿನ ಸುದ್ದಿ
Show comments