Webdunia - Bharat's app for daily news and videos

Install App

Champions Trophy: ಉದ್ಘಾಟನೆಗೆ ರೋಹಿತ್‌ ಶರ್ಮಾರನ್ನು ಕಳುಹಿಸದಿರಲು ಬಿಸಿಸಿಐ ನಿರ್ಧಾರ

Sampriya
ಬುಧವಾರ, 22 ಜನವರಿ 2025 (19:58 IST)
Photo Courtesy X
ಮುಂಬೈ: ಮುಂದಿನ ತಿಂಗಳು ಆರಂಭವಾಗುವ ಚಾಂಪಿಯನ್ಸ್‌ ಟ್ರೋಫಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ ನಿರ್ಧರಿಸಿದೆ.

ಶರ್ಮಾ ಪಾಕಿಸ್ತಾನಕ್ಕೆ ಪ್ರಯಾಣಿಸುತ್ತಾರೋ ಇಲ್ಲವೋ ಎಂಬುದು ದೊಡ್ಡ ಪ್ರಶ್ನೆಯಾಗಿತ್ತು. ಅದಕ್ಕೀಗ ಬಿಸಿಸಿಐ ತೆರೆ ಎಳೆದಿದೆ. ನಾಯಕನ ಭೇಟಿ ಮತ್ತು ಫೋಟೋಶೂಟ್‌ಗಾಗಿ ರೋಹಿತ್ ಶರ್ಮಾ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ದೃಢ ನಿರ್ಧಾರ ತೆಗೆದುಕೊಂಡಿದೆ ಎಂದು ಗೌರವ್‌ ಗುಪ್ತ ತಿಳಿಸಿದ್ದಾರೆ.  

ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ತಂಡವು ನಿರಾಕರಿಸಿದ ನಂತರ, ಟೂರ್ನಮೆಂಟ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗಿದೆ. ರೋಹಿತ್ ಶರ್ಮಾ ಟೂರ್ನಮೆಂಟ್ ಪೂರ್ವ ನಾಯಕರ ಸಭೆಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವ ಬಗ್ಗೆ ಕೆಲವು ಪ್ರಶ್ನೆಗಳು ಉದ್ಭವಿಸಿದ್ದವು.

ಎಲ್ಲಾ ತಂಡಗಳ ನಾಯಕರು ಯಾವುದೇ ಐಸಿಸಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಮೊದಲು ಒಟ್ಟುಗೂಡುತ್ತಾರೆ. ಅವರ ಯೋಜನೆಗಳು ಮತ್ತು ಗುರಿಗಳ ಬಗ್ಗೆ ಮಾತನಾಡುತ್ತಾರೆ. ಆದರೆ, ಭದ್ರತೆ ದೃಷ್ಟಿಯಿಂದ ಟೀಂ ಇಂಡಿಯಾ ಆಟಗಾರರನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ಮುಂದಿನ ಸುದ್ದಿ
Show comments