ಅಂತಿಮ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ

Webdunia
ಭಾನುವಾರ, 9 ಫೆಬ್ರವರಿ 2020 (09:22 IST)
ಆಕ್ಲೆಂಡ್: ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಎರಡು ಪಂದ್ಯಗಳನ್ನು ಸೋತು ಸರಣಿ ಕಳೆದುಕೊಂಡ ಬಳಿಕ ಅಂತಿಮ ಪಂದ್ಯಕ್ಕೆ ಬದಲಾವಣೆ ಮಾಡಿಕೊಳ್ಳುವುದಾಗಿ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

 
ಅಂತಿಮ ಪಂದ್ಯದಲ್ಲಿ ಕಳೆದುಕೊಳ್ಳುವುದಕ್ಕೆ ಏನೂ ಇಲ್ಲ. ಹೀಗಾಗಿ ಕೆಲವು ಬದಲಾವಣೆ ಮಾಡುವುದಾಗಿ ಕೊಹ್ಲಿ ದ್ವಿತೀಯ ಏಕದಿನ ಪಂದ್ಯದ ಬಳಿಕ ಹೇಳಿಕೊಂಡಿದ್ದಾರೆ.

ಹೀಗಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಇದುವರೆಗೆ ಅವಕಾಶ ಸಿಗದ ಆಟಗಾರರಿಗೆ ಈ ಪಂದ್ಯದಲ್ಲಿ ಅವಕಾಶ ಸಿಗುವ ಸಾಧ‍್ಯತೆಯಿದೆ. ಅಂತಿಮ ಪಂದ್ಯ ಮಂಗಳವಾರ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Delhi VS Punjab Kings: ಕೆಎಲ್ ರಾಹುಲ್ ಹೊಸ ರೆಕಾರ್ಡ್‌

IPL 2026: ಕೆಎಲ್ ರಾಹುಲ್ ಭರ್ಜರಿ ಶತಕ: ಬೃಹತ್ ಮೊತ್ತ ಪೇರಿಸಿ ಡೆಲ್ಲಿ

ಅಭ್ಯಾಸದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ: ಮೈದಾನಕ್ಕೇ ಬಂದ ಆಂಬ್ಯುಲೆನ್ಸ್

IPL 2026: ತನ್ನ ಪಾಡಿಗೆ ನಿಂತಿದ್ದ ವಿರಾಟ್ ಕೊಹ್ಲಿಯನ್ನು ಹಿಂದಿನಿಂದ ಬಂದು ತಬ್ಬಿಕೊಂಡ ಮೊಹಮ್ಮದ್ ಸಿರಾಜ್ Video

IPL 2026: ಗುಜರಾತ್ ಟೈಟನ್ಸ್ ವಿರುದ್ಧ ಗೆದ್ದ ಆರ್ ಸಿಬಿ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments