Webdunia - Bharat's app for daily news and videos

Install App

ಅಂತಿಮ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ

Webdunia
ಭಾನುವಾರ, 9 ಫೆಬ್ರವರಿ 2020 (09:22 IST)
ಆಕ್ಲೆಂಡ್: ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಎರಡು ಪಂದ್ಯಗಳನ್ನು ಸೋತು ಸರಣಿ ಕಳೆದುಕೊಂಡ ಬಳಿಕ ಅಂತಿಮ ಪಂದ್ಯಕ್ಕೆ ಬದಲಾವಣೆ ಮಾಡಿಕೊಳ್ಳುವುದಾಗಿ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

 
ಅಂತಿಮ ಪಂದ್ಯದಲ್ಲಿ ಕಳೆದುಕೊಳ್ಳುವುದಕ್ಕೆ ಏನೂ ಇಲ್ಲ. ಹೀಗಾಗಿ ಕೆಲವು ಬದಲಾವಣೆ ಮಾಡುವುದಾಗಿ ಕೊಹ್ಲಿ ದ್ವಿತೀಯ ಏಕದಿನ ಪಂದ್ಯದ ಬಳಿಕ ಹೇಳಿಕೊಂಡಿದ್ದಾರೆ.

ಹೀಗಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಇದುವರೆಗೆ ಅವಕಾಶ ಸಿಗದ ಆಟಗಾರರಿಗೆ ಈ ಪಂದ್ಯದಲ್ಲಿ ಅವಕಾಶ ಸಿಗುವ ಸಾಧ‍್ಯತೆಯಿದೆ. ಅಂತಿಮ ಪಂದ್ಯ ಮಂಗಳವಾರ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡ ಮೈದಾನ ತೆರೆದ ರಿಷಭ್‌ ಪಂತ್‌

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

END vs IND Test: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಯುವ ಬೌಲರ್ ಅಂಶುಲ್ ಕಾಂಬೋಜ್ ಯಾರು ಗೊತ್ತಾ

ತನಗೆ ಸಿಕ್ಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಯುವ ಆಟಗಾರ್ತಿಗೆ ನೀಡಿದ ಹರ್ಮನ್ ಪ್ರೀತ್ ಕೌರ್: ವಿಡಿಯೋ

ಮುಂದಿನ ಸುದ್ದಿ
Show comments