Webdunia - Bharat's app for daily news and videos

Install App

ತಮ್ಮದೇ ರಾಜ್ಯದವರ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದೇಕೆ?!

Webdunia
ಬುಧವಾರ, 11 ಏಪ್ರಿಲ್ 2018 (08:36 IST)
ಚೆನ್ನೈ: ಕಾವೇರಿ ವಿವಾದ ವಿಚಾರವನ್ನು ಐಪಿಎಲ್ ಪಂದ್ಯ ನಡೆಯುತ್ತಿರುವ ಮೈದಾನದವರೆಗೆ ಕೊಂಡೊಯ್ದ ತವರಿನ ಹೋರಾಟಗಾರರ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐಪಿಎಲ್ ಪಂದ್ಯಕ್ಕೂ ಕಾವೇರಿ ವಿವಾದಕ್ಕೂ ಏನು ಸಂಬಂಧ? ಅಷ್ಟಕ್ಕೂ ಕಾವೇರಿ ವಿಚಾರವನ್ನು ರಾಜಕೀಯ ನಾಯಕರೇ ಬಗೆ ಹರಿಸಬೇಕು. ಹೊರತಾಗಿ ಚೆನ್ನೈ ನಾಯಕ ಧೋನಿ ಅಥವಾ ಕ್ರಿಕೆಟಿಗರು ಇದನ್ನು ಸರಿಪಡಿಸಲು ಸಾಧ್ಯವೇ? ಎಂದು ಕೆಲವರು ಛೀಮಾರಿ ಹಾಕಿದ್ದಾರೆ.

ಇನ್ನು ಕೆಲವರು ಕಾವೇರಿ ವಿಚಾರವನ್ನು ಕ್ರಿಕೆಟ್ ಗೆ ಬೆರೆಸಿ ಚೆನ್ನೈನಲ್ಲಿ ಯಾವುದೇ ಕ್ರೀಡೆ ನಡೆಯಲು ಅನುಮತಿ ಸಿಗದಂತೆ ಮಾಡಬೇಡಿ. ಹೀಗೆ ಮಾಡಿದರೆ ನಮ್ಮ ಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾವೇ ಕಳೆದುಕೊಂಡಂತೆ ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅದ್ಭುತ ಪ್ರದರ್ಶನ ನೀಡಿಯೂ ಕೆಎಲ್ ರಾಹುಲ್ ಗೆ ತಂಡದಲ್ಲಿ ಇಂಥಾ ಸ್ಥಾನವೇ

ಪೆವಿಲಿಯನ್ ನಲ್ಲಿ ಕೂತು ಯಾರೂ ಮಾಡದ ಕೆಲಸವೊಂದನ್ನು ಮಾಡ್ತಾರೆ ಸಾಯಿ ಸುದರ್ಶನ್

ಫ್ಲಿಪ್ ಮಾಡೋ ಎಂದ ಸುನಿಲ್ ಗವಾಸ್ಕರ್: ರಿಷಭ್ ಪಂತ್ ಉತ್ತರ ಏನಿತ್ತು ವಿಡಿಯೋ ನೋಡಿ

ಕರುಣ್ ನಾಯರ್ ಜೊತೆ ಕನ್ನಡ, ಸಾಯಿ ಜೊತೆ ತಮಿಳು ಇದು ಕೆಎಲ್ ರಾಹುಲ್ ಅಂದ್ರೆ

ಕನ್ನಡಿಗ ರಾಹುಲ್ ದ್ರಾವಿಡ್ ದಾಖಲೆಯನ್ನು ಕೆಎಲ್ ರಾಹುಲ್ ಮುರಿದ್ರು

ಮುಂದಿನ ಸುದ್ದಿ
Show comments