Webdunia - Bharat's app for daily news and videos

Install App

ಚೆನ್ನೈ ಸೂಪರ್ ಕಿಂಗ್ಸ್ ಪಾಳಯದಲ್ಲಿ ಆಗಲೇ ತಾಲೀಮು ಶುರು

Webdunia
ಭಾನುವಾರ, 25 ಜೂನ್ 2017 (08:24 IST)
ಚೆನ್ನೈ: ಮುಂದಿನ ಐಪಿಎಲ್ ಆವೃತ್ತಿಗೆ ಮರಳಲು ಹಾತೊರೆಯುತ್ತಿರುವ ಐಪಿಎಲ್ ಕ್ರಿಕೆಟ್ ನ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಿಂದಲೇ ತಾಲೀಮು ಶುರುಮಾಡಿದೆ.

 
ಮ್ಯಾಚ್ ಫಿಕ್ಸಿಂಗ್ ಕಳಂಕದಿಂದಾಗಿ ಚೆನ್ನೈ ತಂಡ ಹಾಗೂ ಮಾಲಿಕ ಎನ್. ಶ್ರೀನಿವಾಸನ್ ಅಳಿಯ ಗುರುನಾಥ್ ಮೇಯಪ್ಪನ್ ಗೆ ಮೂರು ವರ್ಷ ಐಪಿಎಲ್ ನಿಂದ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ಗುರುನಾಥ್ ಪ್ರತ್ಯಕ್ಷರಾಗಿದ್ದಾರೆ.

ಈ ವರ್ಷದ ಆವೃತ್ತಿಗೆ ಫುಲ್ ತಯಾರಿ ನಡೆಸುತ್ತಿರುವ ಗುರುನಾಥ್ ಟ್ವಿಟರ್ ಖಾತೆಯಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಇದರೊಂದಿಗೆ ಮತ್ತೆ ತಮ್ಮ ತಂಡ ಸಕ್ರಿಯವಾಗುತ್ತಿರುವ ಸೂಚನೆ ನೀಡಿದ್ದಾರೆ. ಚೆನ್ನೈ ಮತ್ತು ರಾಜಸ್ಥಾನ್ ತಂಡ ಕಣಕ್ಕಿಳಿಯುವುದರಿಂದ ಪುಣೆ ಮತ್ತು ಗುಜರಾತ್ ತಂಡಗಳು ಹೊಸದಾಗಿ ಈ ವರ್ಷದ ಆವೃತ್ತಿಗೆ ಬಿಡ್ಡಿಂಗ್ ನಡೆಸಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

Jay Shah: ಅಪ್ಪ ನಂಗೂ ಒಂದು ಮಿಸೈಲ್ ಕೊಡು ಎಂದು ರಾವಲ್ಪಿಂಡಿಗೆ ಹೊಡೆದ ಜಯ್ ಶಾ

ಮುಂದಿನ ಸುದ್ದಿ
Show comments