Webdunia - Bharat's app for daily news and videos

Install App

ಚೆನ್ನೈಯಲ್ಲಿ ಇನ್ನೊಂದು ಚಂಡಮಾರುತ ಏಳಲಿದೆಯಾ?!

Webdunia
ಬುಧವಾರ, 14 ಡಿಸೆಂಬರ್ 2016 (09:48 IST)
ಚೆನ್ನೈ: ಐದನೇ ಮತ್ತು ಅಂತಿಮ ಟೆಸ್ಟ್ ಆಡಲು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಚೆನ್ನೈಗೆ ಬಂದಿಳಿದಿದೆ. ಸ್ವತಃ ಅನಿಲ್ ಕುಂಬ್ಳೆ ಈ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಮೇತ ಪ್ರಕಟಿಸಿದ್ದಾರೆ.

ಇದು ಅಂತಿಮ ಪಂದ್ಯವಾಗಿದ್ದರೂ, ಟೀಂ ಇಂಡಿಯಾ ಈಗಾಗಲೇ ಸರಣಿ ಗೆದ್ದಿರುವುದರಿಂದ ಅಂತಹ ಮಹತ್ವವೇನೂ ಉಳಿದಿಲ್ಲ. ಶುಕ್ರವಾರದಿಂದ ಪಂದ್ಯ ಆರಂಭವಾಗಲಿದೆ. ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮುಂಬೈಯಲ್ಲಿ ರನ್ ಸುನಾಮಿ ಎಬ್ಬಿಸಿದ್ದರು. ಚೆನ್ನೈಯಲ್ಲೂ ಬ್ಯಾಟ್ ಮೂಲಕ ಮತ್ತೊಂದು ಚಂಡಮಾರುತ ತರುತ್ತಾರಾ ನೋಡಬೇಕು.

ಇನ್ನೊಂದೆಡೆ ಹವಾಮಾನವೂ ಕೈ ಕೊಡುವ ಸಂಭವವೂ ಇದೆ. ಮೋಡ ಕವಿದ ವಾತಾವರಣ ಹೀಗೆಯೇ ಮುಂದುವರಿದರೆ ಪಂದ್ಯ ನಡೆಯುವುದು ಕಷ್ಟವಾಗಬಹುದು. ಅಲ್ಲದೆ ಇಡೀ ತಮಿಳುನಾಡು ಜಯಲಲಿತಾ ಸಾವಿನ ದುಃಖದಲ್ಲಿದೆ. ಹೀಗಿರುವಾಗ ಪಂದ್ಯ ಯಾವ ರೀತಿ ಸಾಗುತ್ತದೆಂದು ಕಾದು ನೋಡಬೇಕಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕ್ ನಲ್ಲೂ ಪೆವಿಲಿಯನ್ ನಲ್ಲಿ ಸಾಯಿ ಸುದರ್ಶನ್ ಗೆ ಇದೆಂಥಾ ಅಭ್ಯಾಸ

ಕರುಣ್ ನಾಯರ್ ವೃತ್ತಿ ಜೀವನ ಇಲ್ಲಿಗೇ ಕೊನೆಯಾಯ್ತಾ

Rishabh Pant: ಚೆಂಡು ಬಡಿದ ರಭಸಕ್ಕೆ ರಿಷಭ್ ಪಂತ್ ಪಾದದ ಗತಿ ಏನಾಗಿದೆ ನೋಡಿ: ವಿಡಿಯೋ

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡು ಮೈದಾನ ತೆರೆದ ರಿಷಭ್‌ ಪಂತ್‌

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments